AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಪಾತವಾಗುತ್ತಿರುವ ದುರ್ಗಮ ಹಾದಿಯಲ್ಲಿ ತಾಯಿ-ನವಜಾತ ಶಿಶುವನ್ನು ಹೊತ್ತು ಸಾಗಿದ ಚಿನಾರ್​ ಕಾರ್ಪ್ಸ್​ ಯೋಧರು

ಫಾರೂಕ್​ ಖಸಾನಾ ಪತ್ನಿ ಹೆರಿಗೆ ನೋವಿನಿಂದ ಆರು ಕಿಮೀ ದೂರದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಗು ಹುಟ್ಟಿ, ಡಿಸ್​ಚಾರ್ಜ್ ಆದರೂ ವಾಪಸ್ ಮನೆಗೆ ಬರಲು ಸಾಧ್ಯವಾಗಿರಲಿಲ್ಲ.

ಹಿಮಪಾತವಾಗುತ್ತಿರುವ ದುರ್ಗಮ ಹಾದಿಯಲ್ಲಿ ತಾಯಿ-ನವಜಾತ ಶಿಶುವನ್ನು ಹೊತ್ತು ಸಾಗಿದ ಚಿನಾರ್​ ಕಾರ್ಪ್ಸ್​ ಯೋಧರು
ತಾಯಿ-ಮಗುವನ್ನು ಹೊತ್ತು ಸಾಗಿದ ಯೋಧರು
Lakshmi Hegde
| Edited By: |

Updated on: Jan 24, 2021 | 3:19 PM

Share

ಕುಪ್ವಾರಾ: ಅತಿಯಾದ ಹಿಮಪಾತದಿಂದ ಮನೆಗೆ ಬರಲಾಗದೆ ಆಸ್ಪತ್ರೆಯಲ್ಲೇ ಇದ್ದ ಬಾಣಂತಿ ಮತ್ತು ಮಗುವನ್ನು ಭಾರತೀಯ ಸೇನೆ ಚಿನಾರ್ ಕಾರ್ಪ್ಸ್​ ರೆಜಿಮೆಂಟ್​ನ ಯೋಧರು ಸುರಕ್ಷಿತವಾಗಿ ಹೊತ್ತುಕೊಂಡು ಬಂದು ಮನೆಗೆ ತಲುಪಿಸಿದ್ದಾರೆ.

ಕುಪ್ವಾರಾದ ದರ್ದ್​ಪೋರ್ ನಿವಾಸಿ ಫಾರೂಕ್​ ಖಸಾನಾ ಪತ್ನಿ ಹೆರಿಗೆ ನೋವಿನಿಂದ ಆರು ಕಿಮೀ ದೂರದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಗು ಹುಟ್ಟಿ, ಡಿಸ್​ಚಾರ್ಜ್ ಆದರೂ ವಾಪಸ್ ಮನೆಗೆ ಬರಲು ಸಾಧ್ಯವಾಗಿರಲಿಲ್ಲ. ಸಿಕ್ಕಾಪಟೆ ಹಿಮಪಾತವಾಗುತ್ತಿರುವ ಕಾರಣ ವಾಹನ ಸಂಚಾರವೂ ಸಾಧ್ಯವಾಗಿರಲಿಲ್ಲ. ಇನ್ನು ನಡೆಯುವುದೂ ಅಷ್ಟೇನೂ ಸುಲಭವಾಗಿರಲಿಲ್ಲ. ಈ ತಾಯಿ ಮತ್ತು ನವಜಾತ ಶಿಶುವನ್ನು ಚಿನಾರ್​ ಕಾರ್ಪ್ಸ್​ನ ಯೋಧರು ಹೊತ್ತುಕೊಂಡೇ ಆರು ಕಿಮೀ ಸಾಗಿ ಮನೆಗೆ ಮುಟ್ಟಿಸಿದ್ದಾರೆ. ಈ ವಿಷಯವನ್ನು ಭಾರತೀಯ ಸೇನೆ ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದೆ.

ಯೋಧರು ಹಿಮಪಾತವಾಗುತ್ತಿರುವ ರಸ್ತೆಯಲ್ಲಿ ತಾಯಿ-ಮಗುವನ್ನು ಹೊತ್ತು ಮನೆಗೆ ಕರೆದುಕೊಂಡುಹೋಗುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ