Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಪಾತವಾಗುತ್ತಿರುವ ದುರ್ಗಮ ಹಾದಿಯಲ್ಲಿ ತಾಯಿ-ನವಜಾತ ಶಿಶುವನ್ನು ಹೊತ್ತು ಸಾಗಿದ ಚಿನಾರ್​ ಕಾರ್ಪ್ಸ್​ ಯೋಧರು

ಫಾರೂಕ್​ ಖಸಾನಾ ಪತ್ನಿ ಹೆರಿಗೆ ನೋವಿನಿಂದ ಆರು ಕಿಮೀ ದೂರದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಗು ಹುಟ್ಟಿ, ಡಿಸ್​ಚಾರ್ಜ್ ಆದರೂ ವಾಪಸ್ ಮನೆಗೆ ಬರಲು ಸಾಧ್ಯವಾಗಿರಲಿಲ್ಲ.

ಹಿಮಪಾತವಾಗುತ್ತಿರುವ ದುರ್ಗಮ ಹಾದಿಯಲ್ಲಿ ತಾಯಿ-ನವಜಾತ ಶಿಶುವನ್ನು ಹೊತ್ತು ಸಾಗಿದ ಚಿನಾರ್​ ಕಾರ್ಪ್ಸ್​ ಯೋಧರು
ತಾಯಿ-ಮಗುವನ್ನು ಹೊತ್ತು ಸಾಗಿದ ಯೋಧರು
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 24, 2021 | 3:19 PM

ಕುಪ್ವಾರಾ: ಅತಿಯಾದ ಹಿಮಪಾತದಿಂದ ಮನೆಗೆ ಬರಲಾಗದೆ ಆಸ್ಪತ್ರೆಯಲ್ಲೇ ಇದ್ದ ಬಾಣಂತಿ ಮತ್ತು ಮಗುವನ್ನು ಭಾರತೀಯ ಸೇನೆ ಚಿನಾರ್ ಕಾರ್ಪ್ಸ್​ ರೆಜಿಮೆಂಟ್​ನ ಯೋಧರು ಸುರಕ್ಷಿತವಾಗಿ ಹೊತ್ತುಕೊಂಡು ಬಂದು ಮನೆಗೆ ತಲುಪಿಸಿದ್ದಾರೆ.

ಕುಪ್ವಾರಾದ ದರ್ದ್​ಪೋರ್ ನಿವಾಸಿ ಫಾರೂಕ್​ ಖಸಾನಾ ಪತ್ನಿ ಹೆರಿಗೆ ನೋವಿನಿಂದ ಆರು ಕಿಮೀ ದೂರದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಗು ಹುಟ್ಟಿ, ಡಿಸ್​ಚಾರ್ಜ್ ಆದರೂ ವಾಪಸ್ ಮನೆಗೆ ಬರಲು ಸಾಧ್ಯವಾಗಿರಲಿಲ್ಲ. ಸಿಕ್ಕಾಪಟೆ ಹಿಮಪಾತವಾಗುತ್ತಿರುವ ಕಾರಣ ವಾಹನ ಸಂಚಾರವೂ ಸಾಧ್ಯವಾಗಿರಲಿಲ್ಲ. ಇನ್ನು ನಡೆಯುವುದೂ ಅಷ್ಟೇನೂ ಸುಲಭವಾಗಿರಲಿಲ್ಲ. ಈ ತಾಯಿ ಮತ್ತು ನವಜಾತ ಶಿಶುವನ್ನು ಚಿನಾರ್​ ಕಾರ್ಪ್ಸ್​ನ ಯೋಧರು ಹೊತ್ತುಕೊಂಡೇ ಆರು ಕಿಮೀ ಸಾಗಿ ಮನೆಗೆ ಮುಟ್ಟಿಸಿದ್ದಾರೆ. ಈ ವಿಷಯವನ್ನು ಭಾರತೀಯ ಸೇನೆ ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದೆ.

ಯೋಧರು ಹಿಮಪಾತವಾಗುತ್ತಿರುವ ರಸ್ತೆಯಲ್ಲಿ ತಾಯಿ-ಮಗುವನ್ನು ಹೊತ್ತು ಮನೆಗೆ ಕರೆದುಕೊಂಡುಹೋಗುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ