AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಪಾತವಾಗುತ್ತಿರುವ ದುರ್ಗಮ ಹಾದಿಯಲ್ಲಿ ತಾಯಿ-ನವಜಾತ ಶಿಶುವನ್ನು ಹೊತ್ತು ಸಾಗಿದ ಚಿನಾರ್​ ಕಾರ್ಪ್ಸ್​ ಯೋಧರು

ಫಾರೂಕ್​ ಖಸಾನಾ ಪತ್ನಿ ಹೆರಿಗೆ ನೋವಿನಿಂದ ಆರು ಕಿಮೀ ದೂರದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಗು ಹುಟ್ಟಿ, ಡಿಸ್​ಚಾರ್ಜ್ ಆದರೂ ವಾಪಸ್ ಮನೆಗೆ ಬರಲು ಸಾಧ್ಯವಾಗಿರಲಿಲ್ಲ.

ಹಿಮಪಾತವಾಗುತ್ತಿರುವ ದುರ್ಗಮ ಹಾದಿಯಲ್ಲಿ ತಾಯಿ-ನವಜಾತ ಶಿಶುವನ್ನು ಹೊತ್ತು ಸಾಗಿದ ಚಿನಾರ್​ ಕಾರ್ಪ್ಸ್​ ಯೋಧರು
ತಾಯಿ-ಮಗುವನ್ನು ಹೊತ್ತು ಸಾಗಿದ ಯೋಧರು
Lakshmi Hegde
| Edited By: |

Updated on: Jan 24, 2021 | 3:19 PM

Share

ಕುಪ್ವಾರಾ: ಅತಿಯಾದ ಹಿಮಪಾತದಿಂದ ಮನೆಗೆ ಬರಲಾಗದೆ ಆಸ್ಪತ್ರೆಯಲ್ಲೇ ಇದ್ದ ಬಾಣಂತಿ ಮತ್ತು ಮಗುವನ್ನು ಭಾರತೀಯ ಸೇನೆ ಚಿನಾರ್ ಕಾರ್ಪ್ಸ್​ ರೆಜಿಮೆಂಟ್​ನ ಯೋಧರು ಸುರಕ್ಷಿತವಾಗಿ ಹೊತ್ತುಕೊಂಡು ಬಂದು ಮನೆಗೆ ತಲುಪಿಸಿದ್ದಾರೆ.

ಕುಪ್ವಾರಾದ ದರ್ದ್​ಪೋರ್ ನಿವಾಸಿ ಫಾರೂಕ್​ ಖಸಾನಾ ಪತ್ನಿ ಹೆರಿಗೆ ನೋವಿನಿಂದ ಆರು ಕಿಮೀ ದೂರದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಗು ಹುಟ್ಟಿ, ಡಿಸ್​ಚಾರ್ಜ್ ಆದರೂ ವಾಪಸ್ ಮನೆಗೆ ಬರಲು ಸಾಧ್ಯವಾಗಿರಲಿಲ್ಲ. ಸಿಕ್ಕಾಪಟೆ ಹಿಮಪಾತವಾಗುತ್ತಿರುವ ಕಾರಣ ವಾಹನ ಸಂಚಾರವೂ ಸಾಧ್ಯವಾಗಿರಲಿಲ್ಲ. ಇನ್ನು ನಡೆಯುವುದೂ ಅಷ್ಟೇನೂ ಸುಲಭವಾಗಿರಲಿಲ್ಲ. ಈ ತಾಯಿ ಮತ್ತು ನವಜಾತ ಶಿಶುವನ್ನು ಚಿನಾರ್​ ಕಾರ್ಪ್ಸ್​ನ ಯೋಧರು ಹೊತ್ತುಕೊಂಡೇ ಆರು ಕಿಮೀ ಸಾಗಿ ಮನೆಗೆ ಮುಟ್ಟಿಸಿದ್ದಾರೆ. ಈ ವಿಷಯವನ್ನು ಭಾರತೀಯ ಸೇನೆ ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದೆ.

ಯೋಧರು ಹಿಮಪಾತವಾಗುತ್ತಿರುವ ರಸ್ತೆಯಲ್ಲಿ ತಾಯಿ-ಮಗುವನ್ನು ಹೊತ್ತು ಮನೆಗೆ ಕರೆದುಕೊಂಡುಹೋಗುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ