AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಇಂಟರ್​ನೆಟ್ ಸೇವೆ ಸ್ಥಗಿತ

ದೆಹಲಿಯಲ್ಲಿ ರೈತರ ಪ್ರತಿಭಟನೆ ಕಾವು ಜೋರಾಗಿದೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ. ಈ ಮಧ್ಯೆ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಇಂಟರ್​ನೆಟ್​ ಸೇವೆಯನ್ನು ರದ್ದು ಮಾಡಲಾಗಿದೆ.

ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಇಂಟರ್​ನೆಟ್ ಸೇವೆ ಸ್ಥಗಿತ
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ರಶ್ಮಿ ಕಲ್ಲಕಟ್ಟ|

Updated on:Jan 26, 2021 | 4:21 PM

Share

ಬೆಂಗಳೂರು: ದೆಹಲಿಯಲ್ಲಿ ರೈತರ ಪ್ರತಿಭಟನೆ ಕಾವು ಜೋರಾಗಿದೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ. ಈ ಮಧ್ಯೆ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಇಂಟರ್​ನೆಟ್​ ಸೇವೆಯನ್ನು ರದ್ದು ಮಾಡಲಾಗಿದೆ.

ರೈತರು ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಸಾಕಷ್ಟು ರೈತರು ಕೆಂಪುಕೋಟೆಯತ್ತ ಹೆಜ್ಜೆ ಹಾಕಿದ್ದಾರೆ. ಅಲ್ಲಿರುವ ಸಾಕಷ್ಟು ರೈತರು ಫೇಸ್​ಬುಕ್​ ಲೈವ್​ ಮಾಡಿ ಉಳಿದ ರೈತರು ಕೆಂಪುಕೋಟೆಯತ್ತ ಬರುವಂತೆ ಸ್ಫೂರ್ತಿ ನೀಡಿದ್ದರು. ಜತೆಗೆ ವಾಟ್ಸ್​​ಆ್ಯಪ್​ ಸಂದೇಶಗಳು ಕಾಡ್ಗಿಚ್ಚಿನಂತೆ ಹರಡಿದ್ದವು. ಇವುಗಳನ್ನು ತಡೆಯುವ ಉದ್ದೇಶದಿಂದ ಕೆಂಪುಕೋಟೆ ಸುತ್ತಮುತ್ತಲ ಭಾಗ ಸೇರಿ ಅನೇಕ ಕಡೆಗಳಲ್ಲಿ ಇಂಟರ್​ನೆಟ್​ ಸೇವ್​ ರದ್ದು ಮಾಡಲಾಗಿದೆ.

ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲು ಆದೇಶ ನೀಡಿರುವ ಪತ್ರ

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಪರಿಸ್ಥಿತಿ ಸಮಸ್ಥಿತಿಗೆ ಮರಳಿದ ನಂತರ ಇಂಟರ್​ನೆಟ್​ ಸೇವೆ ಮರಳಿ ನೀಡುವ ಸಾಧ್ಯತೆ ಇದೆ.

Live Updates | ಕೆಂಪುಕೋಟೆ ಗುಮ್ಮಟದ ಮೇಲೆ ಕಿಸಾನ್ ಬಾವುಟ

ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ರೈತರನ್ನು ಕೆಳಗಿಳಿಸಿದ ಪೊಲೀಸರು

ದೆಹಲಿ ಕೆಂಪುಕೋಟೆ ಮೇಲೆ ರೈತಧ್ವಜ; ಇತಿಹಾಸದಲ್ಲಿ ಇದೇ ಮೊದಲು ಕೆಂಪುಕೋಟೆಗೆ ರೈತರ ಮುತ್ತಿಗೆ

Published On - 3:59 pm, Tue, 26 January 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!