AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ಸಂಕಷ್ಟದ ಮಧ್ಯೆಯೂ ಏರುತ್ತಿದೆ ಶ್ರೀಮಂತ ಭಾರತೀಯರ ಸಂಖ್ಯೆ, ಪಟ್ಟಿಗೆ 15 ಜನ ಸೇರ್ಪಡೆ

ದೆಹಲಿ: ಕಳೆದ ಆರು ತಿಂಗಳಲ್ಲಿ ಸುಮಾರು 15 ಭಾರತೀಯರು ವಿಶ್ವದ ಶ್ರೀಮಂತರ ಪಟ್ಟಿಗೆ ಸೇರಿದ್ದಾರೆ ಎಂದು ಪ್ರಸಿದ್ಧ ಫೋರ್ಬ್ಸ್‌ ಮಾಸಪತ್ರಿಕೆ​ ವರದಿ ಮಾಡಿದೆ. ಇದೀಗ, ಫೋರ್ಬ್ಸ್ ಶ್ರೀಮಂತರ​ ಪಟ್ಟಿಯಲ್ಲಿ ಸುಮಾರು 117 ಭಾರತೀಯರು ರಾರಾಜಿಸುತ್ತಿದ್ದಾರೆ . ಈ 117 ಕೋಟ್ಯಾಧೀಶರ ನಿವ್ವಳ ಮೌಲ್ಯ 300 ಬಿಲಿಯನ್​ ಡಾಲರ್​ಗಿಂತ ಅಧಿಕವಾಗಿದೆ ಎಂದು ಫೋರ್ಬ್ಸ್‌ ಮ್ಯಾಗಜೀನ್​ ಅಂಕಿ ಅಂಶಗಳು ಬಿಡುಗಡೆ ಮಾಡಿದೆ. ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ 88.9 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿರುವ ಭಾರತದ ಅತ್ಯಂತ ಶ್ರೀಮಂತ […]

ಆರ್ಥಿಕ ಸಂಕಷ್ಟದ ಮಧ್ಯೆಯೂ ಏರುತ್ತಿದೆ ಶ್ರೀಮಂತ ಭಾರತೀಯರ ಸಂಖ್ಯೆ, ಪಟ್ಟಿಗೆ 15 ಜನ ಸೇರ್ಪಡೆ
ಶೇ 16,000ದಷ್ಟು ಏರಿಕೆ
ಸಾಧು ಶ್ರೀನಾಥ್​
|

Updated on:Sep 18, 2020 | 7:04 PM

Share

ದೆಹಲಿ: ಕಳೆದ ಆರು ತಿಂಗಳಲ್ಲಿ ಸುಮಾರು 15 ಭಾರತೀಯರು ವಿಶ್ವದ ಶ್ರೀಮಂತರ ಪಟ್ಟಿಗೆ ಸೇರಿದ್ದಾರೆ ಎಂದು ಪ್ರಸಿದ್ಧ ಫೋರ್ಬ್ಸ್‌ ಮಾಸಪತ್ರಿಕೆ​ ವರದಿ ಮಾಡಿದೆ.

ಇದೀಗ, ಫೋರ್ಬ್ಸ್ ಶ್ರೀಮಂತರ​ ಪಟ್ಟಿಯಲ್ಲಿ ಸುಮಾರು 117 ಭಾರತೀಯರು ರಾರಾಜಿಸುತ್ತಿದ್ದಾರೆ . ಈ 117 ಕೋಟ್ಯಾಧೀಶರ ನಿವ್ವಳ ಮೌಲ್ಯ 300 ಬಿಲಿಯನ್​ ಡಾಲರ್​ಗಿಂತ ಅಧಿಕವಾಗಿದೆ ಎಂದು ಫೋರ್ಬ್ಸ್‌ ಮ್ಯಾಗಜೀನ್​ ಅಂಕಿ ಅಂಶಗಳು ಬಿಡುಗಡೆ ಮಾಡಿದೆ.

ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ 88.9 ಬಿಲಿಯನ್ ಡಾಲರ್ ಸಂಪತ್ತನ್ನು ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಆಗಿದ್ದರೆ. ತದನಂತರ ಬರುವವರಲ್ಲಿ HCL ಟೆಕ್ನಾಲಜೀಸ್ ಸಂಸ್ಥಾಪಕ ಶಿವ್​ ನಾಡರ್ (9 19.9 ಬಿಲಿಯನ್) ಹಾಗೂ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ (7 18.7 ಬಿಲಿಯನ್) ಇದ್ದಾರೆ.

Published On - 7:02 pm, Fri, 18 September 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ