AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ನಿಯಂತ್ರಣಾ ರೇಖೆ ಬಳಿ ಭಾರತ-ಪಾಕ್​ ಸೈನಿಕರಿಂದ ಈದ್​ ಆಚರಣೆ; ಸಿಹಿ ಹಂಚಿ-ಶುಭಾಶಯ ಹೇಳಿಕೊಂಡ ಸೇನಾ ಸಿಬ್ಬಂದಿ

ಈದ್​, ಹೋಳಿ, ದೀಪಾವಳಿ ಸೇರಿ ಹಿಂದು ಮತ್ತು ಮುಸ್ಲಿಮರ ಹಬ್ಬದ ದಿನ ಗಡಿಯಲ್ಲಿ ಎರಡೂ ದೇಶಗಳ ಯೋಧರು ಸಿಹಿ ಹಂಚಿಕೊಂಡು, ಶುಭಾಶಯ ಕೋರುವುದು ಸಾಮಾನ್ಯವಾಗಿದೆ.

ಗಡಿ ನಿಯಂತ್ರಣಾ ರೇಖೆ ಬಳಿ ಭಾರತ-ಪಾಕ್​ ಸೈನಿಕರಿಂದ ಈದ್​ ಆಚರಣೆ; ಸಿಹಿ ಹಂಚಿ-ಶುಭಾಶಯ ಹೇಳಿಕೊಂಡ ಸೇನಾ ಸಿಬ್ಬಂದಿ
ಸಿಹಿ ಹಂಚಿಕೊಂಡ ಭಾರತ-ಪಾಕ್ ಯೋಧರು
Lakshmi Hegde
|

Updated on: May 13, 2021 | 8:14 PM

Share

ಶ್ರೀನಗರ: ಈದ್ ಉಲ್ ಫಿತರ್​ ಹಬ್ಬದ ನಿಮಿತ್ತ ಇಂದು ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ (ಎಲ್​ಒಸಿ) ಬಳಿ ಭಾರತ ಮತ್ತು ಪಾಕಿಸ್ತಾನ ಸೇನೆ ಯೋಧರು ಪರಸ್ಪರ ಸಿಹಿ ಹಂಚಿಕೊಂಡು, ಶುಭಾಶಯ ಕೋರಿದರು. ಈದ್​, ಹೋಳಿ, ದೀಪಾವಳಿ ಸೇರಿ ಹಿಂದು ಮತ್ತು ಮುಸ್ಲಿಮರ ಹಬ್ಬದ ದಿನ ಗಡಿಯಲ್ಲಿ ಎರಡೂ ದೇಶಗಳ ಯೋಧರು ಸಿಹಿ ಹಂಚಿಕೊಂಡು, ಶುಭಾಶಯ ಕೋರುವುದು ಸಾಮಾನ್ಯವಾಗಿದೆ.

ಸಾಮಾನ್ಯವಾಗಿ ವಿಶೇಷ ಹಬ್ಬಗಳ ದಿನದಂದು ಕುಪ್ವಾರಾದ ಟ್ಯಾಂಗ್​ಧರ್​ನಲ್ಲಿರುವ ಕಿಶನ್​ಗಂಗಾ ನದಿಯ ತಿತ್ವಾಲ್​ ಕ್ರಾಸಿಂಗ್ ಮತ್ತು ಉರಿಯಲ್ಲಿರುವ ಕಮಾನ್​ ಅಮನ್​ ಸೇತುವೆಯ ಬಳಿ ಎರಡೂ ದೇಶಗಳ ಯೋಧರು ಸೇರಿ ಹಬ್ಬ ಆಚರಿಸುತ್ತಾರೆ. ಹಾಗೇ ಇಂದು ಪಾಕಿಸ್ತಾನ ಸೇನೆ ಸೈನಿಕರು ಪೂಂಚ್​ನ ಗಡಿ ನಿಯಂತ್ರಣಾ ರೇಖೆ ಬಳಿಯೂ ಕೂಡ ಭಾರತೀಯ ಯೋಧರಿಗೆ ಸಹಿ ಹಂಚಿದೆ. ಅದಕ್ಕೆ ಪ್ರತಿಯಾಗಿ ನಮ್ಮ ಯೋಧರೂ ಕೂಡ ಅವರಿಗೆ ಶುಭಕೋರಿದ್ದಾರೆ.

ಗಡಿನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸದಾ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುತ್ತದೆ. ಇಲ್ಲಿ ಗುಂಡಿನ ಶಬ್ದ ಸಾಮಾನ್ಯ. ಇತ್ತೀಚೆಗೆ ಹಲವು ದಿನಗಳಿಂದ ಗಡಿಯ ಬಳಿ ಪರಸ್ಪರ ಗುಂಡಿನ ದಾಳಿ ತುಸು ಕಡಿಮೆಯಾಗಿದೆ. ಇನ್ನು ಹೀಗೆ ಸಿಹಿ ಹಂಚುವಾಗ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟ ಎಲ್ಲ ಶಿಷ್ಟಾಚಾರಗಳನ್ನೂ ಪಾಲಿಸಲಾಗಿದೆ ಎಂದು ಸೇನಾ ವಕ್ತಾರರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಜು ಕೇವಲ ಕಾಮಿಡಿಯನ್​, ಹೀರೋ ಆಗಲ್ಲ; ಮನೆಯಿಂದ ಹೊರ ಬಂದ ಸಂಬರಗಿ ಮಾತು

ಕೊರೊನಾ ನೆಗೆಟಿವ್ ಬಂದ ಮೇಲೆ ನಟ ಅಲ್ಲು ಅರ್ಜುನ್ ತಮ್ಮ ಕುಟುಂಬವನ್ನು ಮತ್ತೆ ಭೇಟಿಯಾಗಿದ್ದಾರೆ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ