AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆ ಎದುರಿಸಲು ಪಾಕಿಸ್ತಾನಕ್ಕೆ ಸಾಧ್ಯವಾಗದಿದ್ದರೆ ಸಹಾಯ ಮಾಡಲು ಭಾರತ ಸಿದ್ಧ: ರಾಜನಾಥ್​​ ಸಿಂಗ್

ಪಾಕಿಸ್ತಾನವು ತನ್ನ ನೆಲದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಚಟುವಟಿಕೆಯನ್ನು ನಿಯಂತ್ರಿಸಬೇಕು. ಅಗತ್ಯವಿದ್ದರೆ ಭಾರತವು ಕೂಡ ಇದಕ್ಕೆ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ. ಪಾಕಿಸ್ತಾನವು ಭಯೋತ್ಪಾದನೆಯನ್ನು ನಿಗ್ರಹಿಸಲು ಅಸಮರ್ಥ ಎಂದು ಭಾವಿಸಿದರೆ, ಭಯೋತ್ಪಾದನೆಯನ್ನು ತಡೆಯಲು ಸಹಕರಿಸಲು ಭಾರತ ಸಿದ್ಧವಾಗಿದೆ ಎಂದು ಸಂದರ್ಶನದಲ್ಲಿ ರಾಜನಾಥ್ ಸಿಂಗ್ ಹೇಳಿದ್ದಾರೆ.

ಭಯೋತ್ಪಾದನೆ ಎದುರಿಸಲು ಪಾಕಿಸ್ತಾನಕ್ಕೆ ಸಾಧ್ಯವಾಗದಿದ್ದರೆ ಸಹಾಯ ಮಾಡಲು ಭಾರತ ಸಿದ್ಧ: ರಾಜನಾಥ್​​ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on: Apr 11, 2024 | 1:01 PM

Share

ದೆಹಲಿ, ಏ.10: ಭಯೋತ್ಪಾದನೆಯನ್ನು ಎದುರಿಸಲು ಪಾಕಿಸ್ತಾನಕ್ಕೆ ಸಾಧ್ಯವಾಗದಿದ್ದರೆ ಪಾಕ್​​​ಗೆ ಸಹಾಯ ಮಾಡಲು ಭಾರತ ಸಿದ್ಧ ಎಂದು ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಹೇಳಿದ್ದಾರೆ. ಎಎನ್ಐ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಯನ್ನು ಒಂದು ಸಾಧನವಾಗಿ ಬಳಸಿಕೊಂಡು ಭಾರತವನ್ನು ಅಸ್ಥಿರಗೊಳಿಸಲು ಪಾಕಿಸ್ತಾನ ಪ್ರಯತ್ನಿಸಿದರೆ, ಅದರ ಪರಿಣಾಮ ಎದುರಿಸಲು ಪಾಕ್​​ ಸಿದ್ಧವಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನವು ತನ್ನ ನೆಲದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಚಟುವಟಿಕೆಯನ್ನು ನಿಯಂತ್ರಿಸಬೇಕು. ಅಗತ್ಯವಿದ್ದರೆ ಭಾರತವು ಕೂಡ ಇದಕ್ಕೆ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ. ಪಾಕಿಸ್ತಾನವು ಭಯೋತ್ಪಾದನೆಯನ್ನು ನಿಗ್ರಹಿಸಲು ಅಸಮರ್ಥ ಎಂದು ಭಾವಿಸಿದರೆ, ಭಯೋತ್ಪಾದನೆಯನ್ನು ತಡೆಯಲು ಸಹಕರಿಸಲು ಭಾರತ ಸಿದ್ಧವಾಗಿದೆ ಎಂದು ಸಂದರ್ಶನದಲ್ಲಿ ರಾಜನಾಥ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಧ್ವಜಕ್ಕೆ ದುಷ್ಟಶಕ್ತಿಗಳನ್ನು ಓಡಿಸುವ ಶಕ್ತಿ ಇದೆ: ಹರ್ಯಾಣ ಸಚಿವ

ಪಾಕ್ ಆಕ್ರಮಿತ-ಕಾಶ್ಮೀರವು ಭಾರತದ ಭಾಗವಾಗಿತ್ತು ಮುಂದೆಯೂ ಅದು ಭಾರತದ ಭಾಗವಾಗಿರುತ್ತದೆ ಎಂದರು. ಇದೇ ಸಮಯದಲ್ಲಿ ಇಂದಿರಾಗಾಂಧಿ ಕಾಲದಲ್ಲಿ ಏರಿದ ತುರ್ತುಪರಿಸ್ಥಿತಿಯ ಬಗ್ಗೆಯೂ ಮಾತನಾಡಿದ್ದಾರೆ. ತನ್ನ ತಾಯಿಯ ನಿಧನದ ಸಂದರ್ಭದಲ್ಲಿ ಅವರ ಕೊನೆಯ ಕಾರ್ಯದಲ್ಲಿ ಭಾಗಿಯಾಗಲು ಸಾಧ್ಯವಾಗಲಿರಲಿಲ್ಲ. ಅದಕ್ಕೆ ಅವಕಾಶ ಸರ್ಕಾರ ನೀಡಿರಲಿಲ್ಲ. ಆ ಸಮಯದಲ್ಲಿ ಕಾಂಗ್ರೆಸ್​​ ಸರ್ವಾಧಿಕಾರಿಯ ರೀತಿಯಲ್ಲಿ ವರ್ತಿಸುತ್ತಿತ್ತು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ