AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2022ರ ಅಂತ್ಯದ ಹೊತ್ತಿಗೆ 5ಬಿಲಿಯನ್​ ಡೋಸ್​ ಕೊರೊನಾ ಲಸಿಕೆ ಉತ್ಪಾದನೆ: ಜಿ20 ನಾಯಕರನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

G20 Summit: ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಆತಿಥ್ಯ ವಹಿಸಿರುವ ಪೂರೈಕೆ ಸರಪಳಿ ಸ್ಥಿತಿಸ್ಥಾಪಕತ್ವ ಎಂಬ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಹಾಗೇ, ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ.

2022ರ ಅಂತ್ಯದ ಹೊತ್ತಿಗೆ 5ಬಿಲಿಯನ್​ ಡೋಸ್​ ಕೊರೊನಾ ಲಸಿಕೆ ಉತ್ಪಾದನೆ: ಜಿ20 ನಾಯಕರನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು
ಜಿ20 ಶೃಂಗಸಭೆಯ ಮೊದಲ ಸೆಷನ್​​ನಲ್ಲಿ ಪ್ರಧಾನಿ ಮೋದಿ ಮತ್ತಿತರ ನಾಯಕರು
TV9 Web
| Updated By: Lakshmi Hegde

Updated on:Oct 31, 2021 | 9:46 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಿನ್ನೆ ನಡೆದ ಜಿ20 ಶೃಂಗಸಭೆ(G20 Summit)ಯ ಮೊದಲ ಸೆಶನ್ಸ್​​ನಲ್ಲಿ ಮಾತನಾಡುವಾಗ, ಜಾಗತಿಕವಾಗಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಭಾರತ ಅಪಾರ ಕೊಡುಗೆಗಳನ್ನು ನೀಡಿದ ವಿಚಾರಕ್ಕೆ ಜಾಸ್ತಿ ಒತ್ತು ಕೊಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ ಶೃಂಗಲಾ ಹೇಳಿದರು. ಕೊರೊನಾ ಸಂದರ್ಭದಲ್ಲಿ ಭಾರತ ಸುಮಾರು 150 ದೇಶಗಳಿಗೆ ವೈದ್ಯಕೀಯ ನೆರವು ನೀಡಿದೆ. ಒಂದು ಭೂಮಿ..ಒಂದು ಆರೋಗ್ಯ (One Earth, One Health) ಎಂಬುದು ನಮ್ಮ ರಾಷ್ಟ್ರದ ಧ್ಯೇಯ ಎಂದು ನರೇಂದ್ರ ಮೋದಿ ಶೃಂಗಸಭೆಯಲ್ಲಿ ಜಿ 20 ನಾಯಕರಿಗೆ ತಿಳಿಸಿದ್ದಾರೆ.

2022ರ ಅಂತ್ಯದ ಹೊತ್ತಿಗೆ 5 ಬಿಲಿಯನ್​ ಡೋಸ್​ ಕೊವಿಡ್​ 19 ಲಸಿಕೆ ಉತ್ಪಾದನೆಗೆ ಭಾರತ ಸಿದ್ಧವಾಗಿದೆ. ಇದನ್ನು ಇಡೀ ಜಗತ್ತಿಗೆ ಅಗತ್ಯವಿದ್ದಲ್ಲಿ ಪೂರೈಸಲಾಗುತ್ತದೆ ಎಂದು ಹೇಳಿರುವ ಪ್ರಧಾನಿ ಮೋದಿ, ಆರ್ಥಿಕ ಚೇತರಿಕೆ ಮತ್ತು ಪೂರೈಕೆ ಸರಪಳಿ ವೈವಿಧ್ಯೀಕರಣದಲ್ಲಿ ಭಾರತವನ್ನು ನಿಮ್ಮ ಸಹಭಾಗಿಯನ್ನಾಗಿ ಮಾಡಿಕೊಳ್ಳಿ ಎಂದು ಜಿ20 ದೇಶಗಳ ನಾಯಕರಿಗೆ ಕರೆ ನೀಡಿದರು. . ಕೊವಿಡ್​ 19 ಸಾಂಕ್ರಾಮಿಕದ ಹೊರತಾಗಿಯೂ ಕೂಡ ವಿಶ್ವಾಸಾರ್ಹ ಪೂರೈಕೆಯಲ್ಲಿ ಭಾರತ ನಂಬಿಕಸ್ಥ ಪಾಲುದಾರನಾಗಿದೆ ಎಂಬುದಾಗಿ ಪ್ರಧಾನಿ ಮೋದಿ ಶೃಂಗಸಭೆಯಲ್ಲಿ ಹೇಳಿದ್ದಾರೆಂದು ಹರ್ಷವರ್ಧನ ಶೃಂಗಲಾ ತಿಳಿಸಿದ್ದಾರೆ.

ಇಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಆತಿಥ್ಯ ವಹಿಸಿರುವ ಪೂರೈಕೆ ಸರಪಳಿ ಸ್ಥಿತಿಸ್ಥಾಪಕತ್ವ ಎಂಬ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಹಾಗೇ, ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ. ಅಲ್ಲಿಂದ ಅವರು ಗ್ಲ್ಯಾಸ್ಗೋಗೆ ತೆರಳಿ, ಯುನೈಟೆಡ್​ ನೇಶನ್ಸ್​ ಫ್ರೇಮ್​​ವರ್ಕ್​ ಕನ್ವೆನ್ಷನ್​ನ ಹವಾಮಾನ ಬದಲಾವಣೆ ಕುರಿತಂತೆ ನಡೆಯಲಿರುವ 26ನೇ ಸಮ್ಮೇಳನದಲ್ಲಿ ಭಾಗವಹಿಸುವರು.

ಇದನ್ನೂ ಓದಿ: Puneeth Rajkumar: ಬಾಯಿಯಿಂದ ಪುನೀತ್ ಚಿತ್ರ ಬಿಡಿಸಿ ನಮನ ಸಲ್ಲಿಸಿದ ಕಲಾವಿದ

ಕಂಠೀರವ ಸ್ಟುಡಿಯೋ ಸುತ್ತಮುತ್ತ ಸೆಕ್ಷನ್ 144 ಜಾರಿ: ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್

Published On - 9:39 am, Sun, 31 October 21

Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್