India Covid Updates: ಭಾರತದಲ್ಲಿ ಮತ್ತೆ 12 ಸಾವಿರ ಗಡಿ ದಾಟಿದ ಕೊರೊನಾ ಪ್ರಕರಣಗಳು, ಒಂದೇ ದಿನದಲ್ಲಿ 12,591 ಮಂದಿಗೆ ಸೋಂಕು

ಭಾರತದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ, ಒಂದೇ ದಿನದಲ್ಲಿ 12,591 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

India Covid Updates: ಭಾರತದಲ್ಲಿ ಮತ್ತೆ 12 ಸಾವಿರ ಗಡಿ ದಾಟಿದ ಕೊರೊನಾ ಪ್ರಕರಣಗಳು, ಒಂದೇ ದಿನದಲ್ಲಿ 12,591 ಮಂದಿಗೆ ಸೋಂಕು
ಕೊರೊನಾವೈರಸ್
Follow us
|

Updated on:Apr 20, 2023 | 9:58 AM

ಭಾರತದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ, ಒಂದೇ ದಿನದಲ್ಲಿ 12,591 ಮಂದಿಗೆ ಕೊರೊನಾ(Corona) ಸೋಂಕು ತಗುಲಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಏಪ್ರಿಲ್ 19ರಂದು ದೇಶದಲ್ಲಿ 10,542 ಪ್ರಕರಣಗಳು ವರದಿಯಾಗಿವೆ . ದೇಶದ ಸಕ್ರಿಯ  ಪ್ರಕರಣಗಳು ಪ್ರಸ್ತುತ 65286 ಪ್ರಕರಣಗಳಿದ್ದು ಅದು- ಒಟ್ಟು ಪ್ರಕರಣಗಳ 0.14% ರಷ್ಟಿದೆ.

ದೇಶದಲ್ಲಿ ಏಪ್ರಿಲ್ 14 ರಿಂದ ಏಪ್ರಿಲ್ 18 ರವರೆಗೆ 11,109 ಮತ್ತು 7,633 ಪ್ರಕರಣಗಳು ವರದಿಯಾದಾಗ ಗ್ರಾಫ್ ಕುಸಿಯುತ್ತಿದೆ. ಭಾರತದಲ್ಲಿ ಏಪ್ರಿಲ್ 17 ರಂದು 9,111, ಏಪ್ರಿಲ್ 16 ರಂದು 10,093 ಮತ್ತು ಏಪ್ರಿಲ್ 15 ರಂದು 10,753 ದಾಖಲಾಗಿದೆ. ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಮತ್ತೊಮ್ಮೆ ಭಯ ಹುಟ್ಟಿಸುತ್ತಿವೆ. ಕಳೆದ 24 ಗಂಟೆಗಳಲ್ಲಿ ಶೇ.38ರಷ್ಟು ಹೊಸ ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,542 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಮಂಗಳವಾರ ದೇಶಾದ್ಯಂತ 7,633 ಜನರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ.

ಮತ್ತಷ್ಟು ಓದಿ: India Covid Updates: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 10,093 ಮಂದಿ ಕೊರೊನಾ ಸೋಂಕಿತರು ಪತ್ತೆ

ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಗರಿಷ್ಠ ಸಂಖ್ಯೆಯ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ 2041 ಜನರು ಸೋಂಕಿಗೆ ಒಳಗಾಗಿದ್ದಾರೆ.

ಇದರ ನಂತರ ದೆಹಲಿಯಲ್ಲಿ ಗರಿಷ್ಠ ಸಂಖ್ಯೆಯ ಜನರು ಸೋಂಕಿಗೆ ಒಳಗಾಗಿದ್ದು, 1537 ಜನರು ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿದ್ದಾರೆ. ಹರಿಯಾಣದಲ್ಲಿ 965, ಮಹಾರಾಷ್ಟ್ರದಲ್ಲಿ 949, ಉತ್ತರ ಪ್ರದೇಶದಲ್ಲಿ 818, ಛತ್ತೀಸ್‌ಗಢದಲ್ಲಿ 531 ಮತ್ತು ತಮಿಳುನಾಡಿನಲ್ಲಿ 527 ಹೊಸ ಪ್ರಕರಣಗಳು ವರದಿಯಾಗಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:57 am, Thu, 20 April 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ