AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 14,506 ಹೊಸ ಕೊರೊನಾ ಪ್ರಕರಣಗಳು ಪತ್ತೆ, 30 ಮಂದಿ ಸಾವು

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜತೆಜತೆಗೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 14,506 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 30 ಮಂದಿ ಮೃತಪಟ್ಟಿದ್ದಾರೆ.

India Covid Updates: ಭಾರತದಲ್ಲಿ 14,506 ಹೊಸ ಕೊರೊನಾ ಪ್ರಕರಣಗಳು ಪತ್ತೆ, 30 ಮಂದಿ ಸಾವು
Coronavirus Cases In India
TV9 Web
| Edited By: |

Updated on: Jun 29, 2022 | 9:40 AM

Share

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ, ಜತೆಜತೆಗೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 14,506 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 30 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 2902 ಪ್ರಕರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 99,602 ಇದೆ. ಪಾಸಿಟಿವಿಟಿ ದರ ಶೇ.3.35ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 13,44,788 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,97,46,57,138 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525077ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 11,574ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42808666ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ