AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ ಹೊಸದಾಗಿ 16,159 ಮಂದಿಗೆ ಕೊರೊನಾ ಸೋಂಕು, 28 ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,159 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 28 ಮಂದಿ ಮೃತಪಟ್ಟಿದ್ದಾರೆ. ಹೊಸದಾಗಿ ಕೊರೊನಾ ಸೋಂಕು ತಗುಲಿದವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ ಹೊಸದಾಗಿ 16,159 ಮಂದಿಗೆ ಕೊರೊನಾ ಸೋಂಕು, 28 ಸಾವು
Coronavirus Cases In India
TV9 Web
| Updated By: ನಯನಾ ರಾಜೀವ್|

Updated on: Jul 06, 2022 | 9:47 AM

Share

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,159 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 28 ಮಂದಿ ಮೃತಪಟ್ಟಿದ್ದಾರೆ. ಹೊಸದಾಗಿ ಕೊರೊನಾ ಸೋಂಕು ತಗುಲಿದವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 737ಪ್ರಕರಣಗಳು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 115212 ಇದೆ. ಪಾಸಿಟಿವಿಟಿ ದರ ಶೇ.3.56ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 9.95,810ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,98,20,86,763ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 52,52270ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 15,394ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42907327ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?