AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 16,464 ಮಂದಿ ಕೊರೊನಾ ಸೋಂಕಿತರು ಪತ್ತೆ, 24 ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,464 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 24 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ 16,464 ಮಂದಿ ಕೊರೊನಾ ಸೋಂಕಿತರು ಪತ್ತೆ, 24 ಸಾವು
Coronavirus
TV9 Web
| Edited By: |

Updated on: Aug 01, 2022 | 10:00 AM

Share

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,464 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 24 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 1,43,989 ಇದ್ದು ಪಾಸಿಟಿವಿಟಿ ದರ ಶೇ.3.24ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 11,77,146 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1951981150 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,26,396 ಕ್ಕೆ ಹೆಚ್ಚಳವಾಗಿದೆ. ಒಟ್ಟು 43365890 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್