AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ 16,906 ಕೊರೊನಾ ಸೋಂಕಿತರು ಪತ್ತೆ, 45 ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,906 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 45 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ 16,906 ಕೊರೊನಾ ಸೋಂಕಿತರು ಪತ್ತೆ, 45 ಸಾವು
Coronavirus Cases In India
TV9 Web
| Edited By: |

Updated on: Jul 13, 2022 | 9:44 AM

Share

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,906 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 45 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಒಟ್ಟು 132457 ಸಕ್ರಿಯ ಪ್ರಕರಣಗಳಿವೆ, ಪಾಸಿಟಿವಿಟಿ ದರ ಶೇ.3.68ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 11,15,068 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1991279010 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 525519ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 15447ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43011874ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ