AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ ಹೊಸದಾಗಿ 20,408 ಮಂದಿಗೆ ಕೊರೊನಾ ಸೋಂಕು, 54 ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,408 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 54 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ ಹೊಸದಾಗಿ 20,408 ಮಂದಿಗೆ ಕೊರೊನಾ ಸೋಂಕು, 54 ಸಾವು
Coronavirus
TV9 Web
| Edited By: |

Updated on: Jul 30, 2022 | 11:34 AM

Share

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,408 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 54 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 143384 ಪ್ರಕರಣಗಳಿವೆ ಪಾಸಿಟಿವಿಟಿ ದರ ಶೇ.5.05 ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 33,87,173 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,03,94,33, 480 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 526312ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43330442ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!