AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ ಹೊಸದಾಗಿ 20,408 ಮಂದಿಗೆ ಕೊರೊನಾ ಸೋಂಕು, 54 ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,408 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 54 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ ಹೊಸದಾಗಿ 20,408 ಮಂದಿಗೆ ಕೊರೊನಾ ಸೋಂಕು, 54 ಸಾವು
Coronavirus
TV9 Web
| Edited By: |

Updated on: Jul 30, 2022 | 11:34 AM

Share

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,408 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 54 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 143384 ಪ್ರಕರಣಗಳಿವೆ ಪಾಸಿಟಿವಿಟಿ ದರ ಶೇ.5.05 ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 33,87,173 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,03,94,33, 480 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 526312ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43330442ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ