AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ ಹೊಸದಾಗಿ 20,408 ಮಂದಿಗೆ ಕೊರೊನಾ ಸೋಂಕು, 54 ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,408 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 54 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

India Covid Updates: ಭಾರತದಲ್ಲಿ ಹೊಸದಾಗಿ 20,408 ಮಂದಿಗೆ ಕೊರೊನಾ ಸೋಂಕು, 54 ಸಾವು
Coronavirus
TV9 Web
| Edited By: |

Updated on: Jul 30, 2022 | 11:34 AM

Share

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 20,408 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 54 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ.

ಸಕ್ರಿಯ ಪ್ರಕರಣಗಳು 143384 ಪ್ರಕರಣಗಳಿವೆ ಪಾಸಿಟಿವಿಟಿ ದರ ಶೇ.5.05 ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 33,87,173 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 2,03,94,33, 480 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 526312ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 43330442ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು