AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid-19 India Update | ಭಾರತದಲ್ಲಿ ನಿನ್ನೆ ಪತ್ತೆಯಾದ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ

ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ 4,550 ಜನ ಗುಣಮುಖರಾಗಿದ್ದು, 61 ಮಂದಿ ಕೊವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಲ್ಲಿಯ ತನಕ 1,29,389 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

Covid-19 India Update | ಭಾರತದಲ್ಲಿ ನಿನ್ನೆ ಪತ್ತೆಯಾದ ಪ್ರಕರಣಗಳೆಷ್ಟು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Skanda
|

Updated on: Dec 01, 2020 | 10:57 AM

Share

ದೆಹಲಿ: ಭಾರತದಲ್ಲಿ ನಿನ್ನೆ 31,118 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು 482 ಜನ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಪ್ರಕರಣಗಳ ಸಂಖ್ಯೆ 94,62,809ಕ್ಕೆ ತಲುಪಿದರೆ, ಕೊವಿಡ್​ನಿಂದಾಗಿ ಸಾವಿಗೀಡಾದವರ ಸಂಖ್ಯೆ 1,37,621ರ ಗಡಿ ಮುಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆ ನೀಡಿದೆ.

ಸದ್ಯ ದೇಶದಲ್ಲಿ 4,35,603 ಸಕ್ರಿಯ ಪ್ರಕರಣಗಳಿದ್ದು ಇದುವರೆಗೆ 88,89,585 ಜನರು ಕೊವಿಡ್​ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಹೊಸದಾಗಿ 6 ಪಾಸಿಟಿವ್ ಪ್ರಕರಣಗಳು ಇಂದು ಬೆಳಗ್ಗೆ ಲಭಿಸಿದ ಮಾಹಿತಿ ಪ್ರಕಾರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಹೊಸದಾಗಿ 6 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 4,710ಕ್ಕೆ ತಲುಪಿದೆ.

ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ ಈವರೆಗೆ 4,550 ಜನ ಗುಣಮುಖರಾಗಿದ್ದು, 61 ಮಂದಿ ಕೊವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಪ್ರಸ್ತುತ 99 ಸಕ್ರಿಯ ಪ್ರಕರಣಗಳಿದ್ದು ಇಲ್ಲಿಯ ತನಕ 1,29,389 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಆರೋಗ್ಯ ಸಚಿವರ ಮನೆ ಪಕ್ಕದಲ್ಲೆ ಕುರಿ ಸಂತೆ, ಕೊವಿಡ್ ನಿಯಮಗಳಿಗೆ ತಿಲಾಂಜಲಿ ಇಟ್ಟ ಜನತೆ

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!