AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಇಂದು 38,079 ಜನರಲ್ಲಿ ಕೊರೊನಾ ಸೋಂಕು ದೃಢ; ಪಾಸಿಟಿವಿಟಿ ರೇಟ್​​ನಲ್ಲಿ ಇಳಿಕೆ

ದೇಶದಲ್ಲಿ ದಿನದ ಪಾಸಿಟಿವಿಟಿ ರೇಟ್​​ನಲ್ಲಿ ಇನ್ನಷ್ಟು ಇಳಿಕೆಯಾಗಿದ್ದು, ಸದ್ಯ 1.91ರಷ್ಟಿದೆ. ವಾರದ ಪಾಸಿಟಿವಿಟಿ ರೇಟ್​ ಶೇ. 2.10ರಷ್ಟಿದೆ. ಇದುವರೆಗೂ ದೇಶದಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,02,27,792ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಇಂದು 38,079 ಜನರಲ್ಲಿ ಕೊರೊನಾ ಸೋಂಕು ದೃಢ; ಪಾಸಿಟಿವಿಟಿ ರೇಟ್​​ನಲ್ಲಿ ಇಳಿಕೆ
ಕೊವಿಡ್ ತಪಾಸಣೆ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 17, 2021 | 11:41 AM

Share

ದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,079 ಕೊರೊನಾ ವೈರಸ್ (Coronavirus)​ ಹೊಸ ಪ್ರಕರಣಗಳು ದಾಖಲಾಗಿದ್ದು, 560 ಮಂದಿ ಸಾವನ್ನಪ್ಪಿದ್ದಾರೆ. ಹಾಗೇ 24 ಗಂಟೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,397ರಷ್ಟು ಕಡಿಮೆಯಾಗಿದೆ. ದೇಶದಲ್ಲೀಗ ಕೊರೊನಾ ಸೋಂಕಿತರ ಸಂಖ್ಯೆ 3,10,64,908 ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 4,13,091ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಟ್ಟಾರೆ ಸೋಂಕಿತರ ಸಂಖ್ಯೆಯ 1.36ರಷ್ಟು ಮಾತ್ರ ಅಂದರೆ, ಒಟ್ಟು 3,10,64,908 ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಸಕ್ರಿಯ ಪ್ರಕರಣಗಳು 4,24,025 ಗಳಿಷ್ಟಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.97.31ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇನ್ನು ಇದುವರೆಗೆ ಒಟ್ಟು 44,20,21,954 ಜನರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಶುಕ್ರವಾರ ಒಂದೇ ದಿನ 19,98,715 ಜನರಿಗೆ ತಪಾಸಣೆ ಮಾಡಲಾಗಿದೆ.

ದೇಶದಲ್ಲಿ ದಿನದ ಪಾಸಿಟಿವಿಟಿ ರೇಟ್​​ನಲ್ಲಿ ಇನ್ನಷ್ಟು ಇಳಿಕೆಯಾಗಿದ್ದು, ಸದ್ಯ 1.91ರಷ್ಟಿದೆ. ವಾರದ ಪಾಸಿಟಿವಿಟಿ ರೇಟ್​ ಶೇ. 2.10ರಷ್ಟಿದೆ. ಇದುವರೆಗೂ ದೇಶದಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,02,27,792ಕ್ಕೆ ಏರಿಕೆಯಾಗಿದ್ದು, ಸಾವಿನ ಪ್ರಮಾಣವೂ ಸಹ ಶೇ.1.33ಕ್ಕೆ ಏರಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಉಳಿದಂತೆ ಇಲ್ಲಿಯವರೆಗೆ 39.96 ಕೋಟಿ ಜನರಿಗೆ ಲಸಿಕೆ ಕೊಟ್ಟು ಪೂರ್ಣವಾಗಿದ್ದು, ಜುಲೈ ಅಂತ್ಯದೊಳಗೆ 50 ಕೋಟಿ ಜನರಿಗೆ ಕೊವಿಡ್​ 19 ಲಸಿಕೆ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

ಇದನ್ನೂ ಓದಿ: ದರ್ಶನ್ ಗಲಾಟೆ: ಸಂದೇಶ್ ಹೋಟೆಲ್​ನ ಸೆಕ್ಯುರಿಟಿ ಗಾರ್ಡ್ ತೆರೆದಿಟ್ಟರು ಸ್ಫೋಟಕ ವಿಚಾರ!

ndia records 38,079 fresh COVID 19 cases In 24 hours

Published On - 11:36 am, Sat, 17 July 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?