AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ ಮತ್ತಷ್ಟು ಹೆಚ್ಚಿದ ಕೊರೊನಾ ಪ್ರಕರಣಗಳು: 8084 ಮಂದಿಗೆ ಸೋಂಕು, 10 ಸಾವು

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬರುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಮೂಡಿದೆ.

India Covid Updates: ಭಾರತದಲ್ಲಿ ಮತ್ತಷ್ಟು ಹೆಚ್ಚಿದ ಕೊರೊನಾ ಪ್ರಕರಣಗಳು: 8084 ಮಂದಿಗೆ ಸೋಂಕು, 10 ಸಾವು
Corona Cases In India
TV9 Web
| Edited By: |

Updated on:Jun 13, 2022 | 10:00 AM

Share

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡುಬರುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಮೂಡಿದೆ. ದೇಶದಲ್ಲಿ ಬರೋಬ್ಬರಿ 8084 ಹೊಸ ಪ್ರಕರಣಗಳು ಪತ್ತೆಯಾಗಿವೆ. 10 ಮಂದಿ ಮೃತಪಟ್ಟಿದ್ದಾರೆ. ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ. 

ಸಕ್ರಿಯ ಪ್ರಕರಣಗಳು 47995 ಇದ್ದು ಪಾಸಿಟಿವಿಟಿ ದರ ಶೇ.3.24ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 11,77,146 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1951981150 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 524771ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 4592ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42657335ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:00 am, Mon, 13 June 22

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ