AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಇಂದು 2 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲು; ನಿನ್ನೆಗಿಂತ ಸಾವಿರ ಹೆಚ್ಚು, 214 ಮಂದಿ ಸಾವು

ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್​ 0.31 ರಿಂದ 0.83ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4.30ಕ್ಕೆ ತಲುಪಿದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆ 11,558ರಿಂದ 11542ಕ್ಕೆ ಇಳಿದಿದೆ.

ದೇಶದಲ್ಲಿ ಇಂದು 2 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲು; ನಿನ್ನೆಗಿಂತ ಸಾವಿರ ಹೆಚ್ಚು, 214 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 18, 2022 | 1:20 PM

Share

ದೆಹಲಿ: ಭಾರತದಲ್ಲಿ ಮತ್ತೀಗ ನಿಧಾನವಾಗಿ ಕೊರೊನಾ ಸೋಂಕಿನ ಪ್ರಮಾಣ ಏರುತ್ತಿದೆ. ಕಳೆದ 24ಗಂಟೆಯಲ್ಲಿ 2183 ಹೊಸ ಪ್ರಕರಣಗಳು ದಾಖಲಾಗಿವೆ. ನಿನ್ನೆ 1150ರಷ್ಟು ಕೇಸ್​ಗಳು ಪತ್ತೆಯಾಗಿದ್ದು, ಇಂದು ಸಾವಿರದಷ್ಟು ಕೇಸ್​ಗಳು ಹೊಸದಾಗಿ ದಾಖಲಾಗಿವೆ. ಅಂದರೆ ನಿನ್ನೆಗಿಂತಲೂ ಇಂದು ಶೇ.89. 8ರಷ್ಟು ಹೆಚ್ಚಾಗಿದೆ.  ಹಾಗೇ ಕಳೆದ 24ಗಂಟೆಯಲ್ಲಿ 214 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 62 ಸಾವಿನ ಪ್ರಕರಣಗಳು ಕೇರಳದಿಂದ ದಾಖಲಾಗಿವೆ. ಅದೂ ಈ ಹಿಂದೆಯೇ ಕೊರೊನಾದಿಂದ ಮೃತಪಟ್ಟ ಕೆಲ ಪ್ರಕರಣಗಳನ್ನು ಡಾಟಾಕ್ಕೆ ಸೇರಿಸದೆ ಹಾಗೇ ಇಡಲಾಗಿತ್ತು. ಅದನ್ನೀಗ ಸೇರ್ಪಡೆಗೊಳಿಸಲಾಗಿದೆ.

ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್​ 0.31 ರಿಂದ 0.83ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4.30ಕ್ಕೆ ತಲುಪಿದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆ 11,558ರಿಂದ 11542ಕ್ಕೆ ಇಳಿದಿದೆ. ದೇಶದಲ್ಲಿ ಏಪ್ರಿಲ್​ 1ರಿಂದ ಕೊವಿಡ್ 19 ನಿಯಂತ್ರಣ ನಿರ್ಬಂಧಗಳನ್ನೆಲ್ಲ ತೆಗೆದುಹಾಕಲಾಗಿದೆ. ಹೀಗಾಗಿ ನಿಧಾನವಾಗಿ ಮತ್ತೆ ಕೊರೊನಾ ಏರಿಕೆಯಾಗುತ್ತಿದೆ. ಅದರಲ್ಲೂ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇನ್ನಷ್ಟು ಕೊರೊನಾ ಅತ್ಯಂತ ವೇಗವಾಗಿ ಹರಡುತ್ತಿದೆ. ಇಂದು ಒಂದೇ ದಿನ 517 ಕೇಸ್​​ಗಳು ದಾಖಲಾಗಿದ್ದು, ದೈನಂದಿನ ಪಾಸಿಟಿವಿಟಿ ರೇಟ್​ ಏರುತ್ತಲೇ ಇದೆ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ