AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಇಂದು 2 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲು; ನಿನ್ನೆಗಿಂತ ಸಾವಿರ ಹೆಚ್ಚು, 214 ಮಂದಿ ಸಾವು

ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್​ 0.31 ರಿಂದ 0.83ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4.30ಕ್ಕೆ ತಲುಪಿದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆ 11,558ರಿಂದ 11542ಕ್ಕೆ ಇಳಿದಿದೆ.

ದೇಶದಲ್ಲಿ ಇಂದು 2 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲು; ನಿನ್ನೆಗಿಂತ ಸಾವಿರ ಹೆಚ್ಚು, 214 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 18, 2022 | 1:20 PM

Share

ದೆಹಲಿ: ಭಾರತದಲ್ಲಿ ಮತ್ತೀಗ ನಿಧಾನವಾಗಿ ಕೊರೊನಾ ಸೋಂಕಿನ ಪ್ರಮಾಣ ಏರುತ್ತಿದೆ. ಕಳೆದ 24ಗಂಟೆಯಲ್ಲಿ 2183 ಹೊಸ ಪ್ರಕರಣಗಳು ದಾಖಲಾಗಿವೆ. ನಿನ್ನೆ 1150ರಷ್ಟು ಕೇಸ್​ಗಳು ಪತ್ತೆಯಾಗಿದ್ದು, ಇಂದು ಸಾವಿರದಷ್ಟು ಕೇಸ್​ಗಳು ಹೊಸದಾಗಿ ದಾಖಲಾಗಿವೆ. ಅಂದರೆ ನಿನ್ನೆಗಿಂತಲೂ ಇಂದು ಶೇ.89. 8ರಷ್ಟು ಹೆಚ್ಚಾಗಿದೆ.  ಹಾಗೇ ಕಳೆದ 24ಗಂಟೆಯಲ್ಲಿ 214 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 62 ಸಾವಿನ ಪ್ರಕರಣಗಳು ಕೇರಳದಿಂದ ದಾಖಲಾಗಿವೆ. ಅದೂ ಈ ಹಿಂದೆಯೇ ಕೊರೊನಾದಿಂದ ಮೃತಪಟ್ಟ ಕೆಲ ಪ್ರಕರಣಗಳನ್ನು ಡಾಟಾಕ್ಕೆ ಸೇರಿಸದೆ ಹಾಗೇ ಇಡಲಾಗಿತ್ತು. ಅದನ್ನೀಗ ಸೇರ್ಪಡೆಗೊಳಿಸಲಾಗಿದೆ.

ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್​ 0.31 ರಿಂದ 0.83ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4.30ಕ್ಕೆ ತಲುಪಿದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆ 11,558ರಿಂದ 11542ಕ್ಕೆ ಇಳಿದಿದೆ. ದೇಶದಲ್ಲಿ ಏಪ್ರಿಲ್​ 1ರಿಂದ ಕೊವಿಡ್ 19 ನಿಯಂತ್ರಣ ನಿರ್ಬಂಧಗಳನ್ನೆಲ್ಲ ತೆಗೆದುಹಾಕಲಾಗಿದೆ. ಹೀಗಾಗಿ ನಿಧಾನವಾಗಿ ಮತ್ತೆ ಕೊರೊನಾ ಏರಿಕೆಯಾಗುತ್ತಿದೆ. ಅದರಲ್ಲೂ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇನ್ನಷ್ಟು ಕೊರೊನಾ ಅತ್ಯಂತ ವೇಗವಾಗಿ ಹರಡುತ್ತಿದೆ. ಇಂದು ಒಂದೇ ದಿನ 517 ಕೇಸ್​​ಗಳು ದಾಖಲಾಗಿದ್ದು, ದೈನಂದಿನ ಪಾಸಿಟಿವಿಟಿ ರೇಟ್​ ಏರುತ್ತಲೇ ಇದೆ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ