AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಇಂದು 2 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲು; ನಿನ್ನೆಗಿಂತ ಸಾವಿರ ಹೆಚ್ಚು, 214 ಮಂದಿ ಸಾವು

ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್​ 0.31 ರಿಂದ 0.83ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4.30ಕ್ಕೆ ತಲುಪಿದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆ 11,558ರಿಂದ 11542ಕ್ಕೆ ಇಳಿದಿದೆ.

ದೇಶದಲ್ಲಿ ಇಂದು 2 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲು; ನಿನ್ನೆಗಿಂತ ಸಾವಿರ ಹೆಚ್ಚು, 214 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Apr 18, 2022 | 1:20 PM

Share

ದೆಹಲಿ: ಭಾರತದಲ್ಲಿ ಮತ್ತೀಗ ನಿಧಾನವಾಗಿ ಕೊರೊನಾ ಸೋಂಕಿನ ಪ್ರಮಾಣ ಏರುತ್ತಿದೆ. ಕಳೆದ 24ಗಂಟೆಯಲ್ಲಿ 2183 ಹೊಸ ಪ್ರಕರಣಗಳು ದಾಖಲಾಗಿವೆ. ನಿನ್ನೆ 1150ರಷ್ಟು ಕೇಸ್​ಗಳು ಪತ್ತೆಯಾಗಿದ್ದು, ಇಂದು ಸಾವಿರದಷ್ಟು ಕೇಸ್​ಗಳು ಹೊಸದಾಗಿ ದಾಖಲಾಗಿವೆ. ಅಂದರೆ ನಿನ್ನೆಗಿಂತಲೂ ಇಂದು ಶೇ.89. 8ರಷ್ಟು ಹೆಚ್ಚಾಗಿದೆ.  ಹಾಗೇ ಕಳೆದ 24ಗಂಟೆಯಲ್ಲಿ 214 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 62 ಸಾವಿನ ಪ್ರಕರಣಗಳು ಕೇರಳದಿಂದ ದಾಖಲಾಗಿವೆ. ಅದೂ ಈ ಹಿಂದೆಯೇ ಕೊರೊನಾದಿಂದ ಮೃತಪಟ್ಟ ಕೆಲ ಪ್ರಕರಣಗಳನ್ನು ಡಾಟಾಕ್ಕೆ ಸೇರಿಸದೆ ಹಾಗೇ ಇಡಲಾಗಿತ್ತು. ಅದನ್ನೀಗ ಸೇರ್ಪಡೆಗೊಳಿಸಲಾಗಿದೆ.

ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್​ 0.31 ರಿಂದ 0.83ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4.30ಕ್ಕೆ ತಲುಪಿದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆ 11,558ರಿಂದ 11542ಕ್ಕೆ ಇಳಿದಿದೆ. ದೇಶದಲ್ಲಿ ಏಪ್ರಿಲ್​ 1ರಿಂದ ಕೊವಿಡ್ 19 ನಿಯಂತ್ರಣ ನಿರ್ಬಂಧಗಳನ್ನೆಲ್ಲ ತೆಗೆದುಹಾಕಲಾಗಿದೆ. ಹೀಗಾಗಿ ನಿಧಾನವಾಗಿ ಮತ್ತೆ ಕೊರೊನಾ ಏರಿಕೆಯಾಗುತ್ತಿದೆ. ಅದರಲ್ಲೂ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇನ್ನಷ್ಟು ಕೊರೊನಾ ಅತ್ಯಂತ ವೇಗವಾಗಿ ಹರಡುತ್ತಿದೆ. ಇಂದು ಒಂದೇ ದಿನ 517 ಕೇಸ್​​ಗಳು ದಾಖಲಾಗಿದ್ದು, ದೈನಂದಿನ ಪಾಸಿಟಿವಿಟಿ ರೇಟ್​ ಏರುತ್ತಲೇ ಇದೆ.

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ