AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಇಂದು 2 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲು; ನಿನ್ನೆಗಿಂತ ಸಾವಿರ ಹೆಚ್ಚು, 214 ಮಂದಿ ಸಾವು

ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್​ 0.31 ರಿಂದ 0.83ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4.30ಕ್ಕೆ ತಲುಪಿದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆ 11,558ರಿಂದ 11542ಕ್ಕೆ ಇಳಿದಿದೆ.

ದೇಶದಲ್ಲಿ ಇಂದು 2 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲು; ನಿನ್ನೆಗಿಂತ ಸಾವಿರ ಹೆಚ್ಚು, 214 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 18, 2022 | 1:20 PM

Share

ದೆಹಲಿ: ಭಾರತದಲ್ಲಿ ಮತ್ತೀಗ ನಿಧಾನವಾಗಿ ಕೊರೊನಾ ಸೋಂಕಿನ ಪ್ರಮಾಣ ಏರುತ್ತಿದೆ. ಕಳೆದ 24ಗಂಟೆಯಲ್ಲಿ 2183 ಹೊಸ ಪ್ರಕರಣಗಳು ದಾಖಲಾಗಿವೆ. ನಿನ್ನೆ 1150ರಷ್ಟು ಕೇಸ್​ಗಳು ಪತ್ತೆಯಾಗಿದ್ದು, ಇಂದು ಸಾವಿರದಷ್ಟು ಕೇಸ್​ಗಳು ಹೊಸದಾಗಿ ದಾಖಲಾಗಿವೆ. ಅಂದರೆ ನಿನ್ನೆಗಿಂತಲೂ ಇಂದು ಶೇ.89. 8ರಷ್ಟು ಹೆಚ್ಚಾಗಿದೆ.  ಹಾಗೇ ಕಳೆದ 24ಗಂಟೆಯಲ್ಲಿ 214 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 62 ಸಾವಿನ ಪ್ರಕರಣಗಳು ಕೇರಳದಿಂದ ದಾಖಲಾಗಿವೆ. ಅದೂ ಈ ಹಿಂದೆಯೇ ಕೊರೊನಾದಿಂದ ಮೃತಪಟ್ಟ ಕೆಲ ಪ್ರಕರಣಗಳನ್ನು ಡಾಟಾಕ್ಕೆ ಸೇರಿಸದೆ ಹಾಗೇ ಇಡಲಾಗಿತ್ತು. ಅದನ್ನೀಗ ಸೇರ್ಪಡೆಗೊಳಿಸಲಾಗಿದೆ.

ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್​ 0.31 ರಿಂದ 0.83ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4.30ಕ್ಕೆ ತಲುಪಿದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆ 11,558ರಿಂದ 11542ಕ್ಕೆ ಇಳಿದಿದೆ. ದೇಶದಲ್ಲಿ ಏಪ್ರಿಲ್​ 1ರಿಂದ ಕೊವಿಡ್ 19 ನಿಯಂತ್ರಣ ನಿರ್ಬಂಧಗಳನ್ನೆಲ್ಲ ತೆಗೆದುಹಾಕಲಾಗಿದೆ. ಹೀಗಾಗಿ ನಿಧಾನವಾಗಿ ಮತ್ತೆ ಕೊರೊನಾ ಏರಿಕೆಯಾಗುತ್ತಿದೆ. ಅದರಲ್ಲೂ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇನ್ನಷ್ಟು ಕೊರೊನಾ ಅತ್ಯಂತ ವೇಗವಾಗಿ ಹರಡುತ್ತಿದೆ. ಇಂದು ಒಂದೇ ದಿನ 517 ಕೇಸ್​​ಗಳು ದಾಖಲಾಗಿದ್ದು, ದೈನಂದಿನ ಪಾಸಿಟಿವಿಟಿ ರೇಟ್​ ಏರುತ್ತಲೇ ಇದೆ.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ