AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಇಂದು 2 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲು; ನಿನ್ನೆಗಿಂತ ಸಾವಿರ ಹೆಚ್ಚು, 214 ಮಂದಿ ಸಾವು

ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್​ 0.31 ರಿಂದ 0.83ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4.30ಕ್ಕೆ ತಲುಪಿದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆ 11,558ರಿಂದ 11542ಕ್ಕೆ ಇಳಿದಿದೆ.

ದೇಶದಲ್ಲಿ ಇಂದು 2 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲು; ನಿನ್ನೆಗಿಂತ ಸಾವಿರ ಹೆಚ್ಚು, 214 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 18, 2022 | 1:20 PM

Share

ದೆಹಲಿ: ಭಾರತದಲ್ಲಿ ಮತ್ತೀಗ ನಿಧಾನವಾಗಿ ಕೊರೊನಾ ಸೋಂಕಿನ ಪ್ರಮಾಣ ಏರುತ್ತಿದೆ. ಕಳೆದ 24ಗಂಟೆಯಲ್ಲಿ 2183 ಹೊಸ ಪ್ರಕರಣಗಳು ದಾಖಲಾಗಿವೆ. ನಿನ್ನೆ 1150ರಷ್ಟು ಕೇಸ್​ಗಳು ಪತ್ತೆಯಾಗಿದ್ದು, ಇಂದು ಸಾವಿರದಷ್ಟು ಕೇಸ್​ಗಳು ಹೊಸದಾಗಿ ದಾಖಲಾಗಿವೆ. ಅಂದರೆ ನಿನ್ನೆಗಿಂತಲೂ ಇಂದು ಶೇ.89. 8ರಷ್ಟು ಹೆಚ್ಚಾಗಿದೆ.  ಹಾಗೇ ಕಳೆದ 24ಗಂಟೆಯಲ್ಲಿ 214 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 62 ಸಾವಿನ ಪ್ರಕರಣಗಳು ಕೇರಳದಿಂದ ದಾಖಲಾಗಿವೆ. ಅದೂ ಈ ಹಿಂದೆಯೇ ಕೊರೊನಾದಿಂದ ಮೃತಪಟ್ಟ ಕೆಲ ಪ್ರಕರಣಗಳನ್ನು ಡಾಟಾಕ್ಕೆ ಸೇರಿಸದೆ ಹಾಗೇ ಇಡಲಾಗಿತ್ತು. ಅದನ್ನೀಗ ಸೇರ್ಪಡೆಗೊಳಿಸಲಾಗಿದೆ.

ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್​ 0.31 ರಿಂದ 0.83ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4.30ಕ್ಕೆ ತಲುಪಿದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆ 11,558ರಿಂದ 11542ಕ್ಕೆ ಇಳಿದಿದೆ. ದೇಶದಲ್ಲಿ ಏಪ್ರಿಲ್​ 1ರಿಂದ ಕೊವಿಡ್ 19 ನಿಯಂತ್ರಣ ನಿರ್ಬಂಧಗಳನ್ನೆಲ್ಲ ತೆಗೆದುಹಾಕಲಾಗಿದೆ. ಹೀಗಾಗಿ ನಿಧಾನವಾಗಿ ಮತ್ತೆ ಕೊರೊನಾ ಏರಿಕೆಯಾಗುತ್ತಿದೆ. ಅದರಲ್ಲೂ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇನ್ನಷ್ಟು ಕೊರೊನಾ ಅತ್ಯಂತ ವೇಗವಾಗಿ ಹರಡುತ್ತಿದೆ. ಇಂದು ಒಂದೇ ದಿನ 517 ಕೇಸ್​​ಗಳು ದಾಖಲಾಗಿದ್ದು, ದೈನಂದಿನ ಪಾಸಿಟಿವಿಟಿ ರೇಟ್​ ಏರುತ್ತಲೇ ಇದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ