AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LAC ದಾಟಿ ಭಾರತ ಪ್ರವೇಶಿಸಿದ್ದ ಚೀನಾ ಯೋಧನನ್ನು ಮರಳಿ ಕಳುಹಿಸಿದ ಭಾರತ

ಕಳೆದ ಶುಕ್ರವಾರ ಗಡಿ ದಾಟಿ ಭಾರತ ಭೂಪ್ರದೇಶಕ್ಕೆ ಬಂದಿದ್ದ ಚೀನಾ ಸೈನಿಕನನ್ನು, ಪೂರ್ವ ಲಡಾಖ್‌ನ ಪಾಗೊಂಗ್‌ ತ್ಸೊದ ದಕ್ಷಿಣ ಭಾಗದಲ್ಲಿ ಬಂಧಿಸಲಾಗಿತ್ತು.

LAC ದಾಟಿ ಭಾರತ ಪ್ರವೇಶಿಸಿದ್ದ ಚೀನಾ ಯೋಧನನ್ನು ಮರಳಿ ಕಳುಹಿಸಿದ ಭಾರತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 9:12 PM

Share

ದೆಹಲಿ: ಶುಕ್ರವಾರ ಬಂಧನಕ್ಕೊಳಗಾಗಿದ್ದ ಚೀನಾ ಸೈನಿಕನನ್ನು ಭಾರತ ಇಂದು ಹಸ್ತಾಂತರಿಸಿದ. ಶುಕ್ರವಾರ, ವಾಸ್ತವ ಗಡಿ ನಿಯಂತ್ರಣ ರೇಖೆ (LAC) ಭಾಗದಲ್ಲಿ ಭಾರತ ಪ್ರವೇಶಿಸಿದ ಚೀನಾ ಸೈನಿಕನೋರ್ವನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿತ್ತು. ಇಂದು ಬೆಳಗ್ಗೆ 10.10ಕ್ಕೆ ಚೀನಾ ಸೈನಿಕನನ್ನು ಭಾರತ, ಸ್ವದೇಶಕ್ಕೆ ಮರಳಿಸಿದೆ.

ಕಳೆದ ಶುಕ್ರವಾರ ಗಡಿ ದಾಟಿ ಭಾರತ ಭೂಪ್ರದೇಶಕ್ಕೆ ಬಂದಿದ್ದ ಚೀನಾ ಸೈನಿಕನನ್ನು, ಪೂರ್ವ ಲಡಾಖ್‌ನ ಪಾಗೊಂಗ್‌ ತ್ಸೊದ ದಕ್ಷಿಣ ಭಾಗದಲ್ಲಿ ಬಂಧಿಸಲಾಗಿತ್ತು. ಆತನನ್ನು ಇಂದು ಬೆಳಗ್ಗೆ, ಪೂರ್ವ ಲಡಾಖ್‌ನ ಚುಶಲ್‌ ಗಡಿ ಭಾಗದಲ್ಲಿ  ಚೀನಾಕ್ಕೆ ಹಸ್ತಾಂತರ ಮಾಡಲಾಗಿದೆ. ಆ ಮೂಲಕ, ಚೀನಾ ಪೀಪಲ್ಸ್ ಲಿಬರೇಷನ್ ಸೇನೆಯು ಸೈನಿಕನನ್ನು ಮರಳಿ ಪಡೆದುಕೊಂಡಿದೆ.

ಶನಿವಾರ, ಭಾರತ ಗಡಿ ಭಾಗದಲ್ಲಿ ಕಣ್ಮರೆಯಾಗಿದ್ದ, ಚೀನಾ ಸೈನಿಕನನ್ನು ಮರಳಿ ಕಳುಹಿಸುವಂತೆ ಚೀನಾ ಹೇಳಿಕೆ ನೀಡಿತ್ತು. ಕತ್ತಲು ಹಾಗೂ ಕ್ಲಿಷ್ಟಕರ ಭೌಗೋಳಿಕ ಭಾಗದಿಂದಾಗಿ ಆತ ಹಾದಿ ತಪ್ಪಿರುವ ಬಗ್ಗೆ ತಿಳಿಸಿತ್ತು. ಇದೀಗ ಆತನನ್ನು ಭಾರತ ಸ್ವದೇಶಕ್ಕೆ ಮರಳಿಸಿದೆ.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

Published On - 6:33 pm, Mon, 11 January 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!