AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LAC ದಾಟಿ ಭಾರತ ಪ್ರವೇಶಿಸಿದ್ದ ಚೀನಾ ಯೋಧನನ್ನು ಮರಳಿ ಕಳುಹಿಸಿದ ಭಾರತ

ಕಳೆದ ಶುಕ್ರವಾರ ಗಡಿ ದಾಟಿ ಭಾರತ ಭೂಪ್ರದೇಶಕ್ಕೆ ಬಂದಿದ್ದ ಚೀನಾ ಸೈನಿಕನನ್ನು, ಪೂರ್ವ ಲಡಾಖ್‌ನ ಪಾಗೊಂಗ್‌ ತ್ಸೊದ ದಕ್ಷಿಣ ಭಾಗದಲ್ಲಿ ಬಂಧಿಸಲಾಗಿತ್ತು.

LAC ದಾಟಿ ಭಾರತ ಪ್ರವೇಶಿಸಿದ್ದ ಚೀನಾ ಯೋಧನನ್ನು ಮರಳಿ ಕಳುಹಿಸಿದ ಭಾರತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 9:12 PM

Share

ದೆಹಲಿ: ಶುಕ್ರವಾರ ಬಂಧನಕ್ಕೊಳಗಾಗಿದ್ದ ಚೀನಾ ಸೈನಿಕನನ್ನು ಭಾರತ ಇಂದು ಹಸ್ತಾಂತರಿಸಿದ. ಶುಕ್ರವಾರ, ವಾಸ್ತವ ಗಡಿ ನಿಯಂತ್ರಣ ರೇಖೆ (LAC) ಭಾಗದಲ್ಲಿ ಭಾರತ ಪ್ರವೇಶಿಸಿದ ಚೀನಾ ಸೈನಿಕನೋರ್ವನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿತ್ತು. ಇಂದು ಬೆಳಗ್ಗೆ 10.10ಕ್ಕೆ ಚೀನಾ ಸೈನಿಕನನ್ನು ಭಾರತ, ಸ್ವದೇಶಕ್ಕೆ ಮರಳಿಸಿದೆ.

ಕಳೆದ ಶುಕ್ರವಾರ ಗಡಿ ದಾಟಿ ಭಾರತ ಭೂಪ್ರದೇಶಕ್ಕೆ ಬಂದಿದ್ದ ಚೀನಾ ಸೈನಿಕನನ್ನು, ಪೂರ್ವ ಲಡಾಖ್‌ನ ಪಾಗೊಂಗ್‌ ತ್ಸೊದ ದಕ್ಷಿಣ ಭಾಗದಲ್ಲಿ ಬಂಧಿಸಲಾಗಿತ್ತು. ಆತನನ್ನು ಇಂದು ಬೆಳಗ್ಗೆ, ಪೂರ್ವ ಲಡಾಖ್‌ನ ಚುಶಲ್‌ ಗಡಿ ಭಾಗದಲ್ಲಿ  ಚೀನಾಕ್ಕೆ ಹಸ್ತಾಂತರ ಮಾಡಲಾಗಿದೆ. ಆ ಮೂಲಕ, ಚೀನಾ ಪೀಪಲ್ಸ್ ಲಿಬರೇಷನ್ ಸೇನೆಯು ಸೈನಿಕನನ್ನು ಮರಳಿ ಪಡೆದುಕೊಂಡಿದೆ.

ಶನಿವಾರ, ಭಾರತ ಗಡಿ ಭಾಗದಲ್ಲಿ ಕಣ್ಮರೆಯಾಗಿದ್ದ, ಚೀನಾ ಸೈನಿಕನನ್ನು ಮರಳಿ ಕಳುಹಿಸುವಂತೆ ಚೀನಾ ಹೇಳಿಕೆ ನೀಡಿತ್ತು. ಕತ್ತಲು ಹಾಗೂ ಕ್ಲಿಷ್ಟಕರ ಭೌಗೋಳಿಕ ಭಾಗದಿಂದಾಗಿ ಆತ ಹಾದಿ ತಪ್ಪಿರುವ ಬಗ್ಗೆ ತಿಳಿಸಿತ್ತು. ಇದೀಗ ಆತನನ್ನು ಭಾರತ ಸ್ವದೇಶಕ್ಕೆ ಮರಳಿಸಿದೆ.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

Published On - 6:33 pm, Mon, 11 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ