AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟಿಲ ಚೀನಾಕ್ಕೆ ಮೋದಿ ಮತ್ತೆ ಹೊಡೆತ, ಚೀನಾ ಉತ್ಪನ್ನ ಮೇಲೆ BIS ಅಸ್ತ್ರ ಪ್ರಯೋಗ

ನವದೆಹಲಿ: ಭಾರತದ 20 ಸೈನಿಕರನ್ನು ಚೀನಾ ಹತ್ಯೆ ಮಾಡಿದ ನಂತರ ಅದರ ವಿರುದ್ಧದ ಭಾರತದ ವಾಣಿಜ್ಯ ಸಮರ ಮತ್ತಷ್ಟು ತಾರಕಕ್ಕೇರಿದೆ. ಚೀನಾದಿಂದ ಆಮದಾಗುವ ಉತ್ಪನ್ನಗಳನ್ನು ನಿಯಂತ್ರಿಸಲು ಭಾರತ ಈಗ ಆತ್ಮನಿರ್ಭರ ಭಾರತ ಹೆಸರಿನಲ್ಲಿ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಅದುವೇ ಬ್ಯೂರೋ ಆಫ್‌ ಇಂಡಿಯನ್‌ ಸ್ಟ್ಯಾಂಡರ್ಡ್ -BIS ಸ್ಟ್ರೈಕ್ ‌. ಹೌದು ಭಾರತ ಮತ್ತು ಚೀನಾ ಗಡಿಯ ಗಲ್ವಾನ್‌ನಲ್ಲಿ ಭಾರತದ ಸೈನಿಕರು ಚೀನಾದ ಕುಟಿಲತೆಗೆ ಹುತಾತ್ಮರಾಗುತ್ತಿದ್ದಂತೆ ಅದರ ವಿರುದ್ಧ ಭಾರತದಲ್ಲಿ ಎದ್ದ ಆಕ್ರೋಶ ಇನ್ನೂ ಕಡಿಮೆಯಾಗಿಲ್ಲ. ಇದನ್ನೇ […]

ಕುಟಿಲ ಚೀನಾಕ್ಕೆ ಮೋದಿ ಮತ್ತೆ ಹೊಡೆತ, ಚೀನಾ ಉತ್ಪನ್ನ ಮೇಲೆ BIS ಅಸ್ತ್ರ  ಪ್ರಯೋಗ
Guru
Guru| Edited By: ಸಾಧು ಶ್ರೀನಾಥ್​|

Updated on: Jul 28, 2020 | 1:02 PM

Share

ನವದೆಹಲಿ: ಭಾರತದ 20 ಸೈನಿಕರನ್ನು ಚೀನಾ ಹತ್ಯೆ ಮಾಡಿದ ನಂತರ ಅದರ ವಿರುದ್ಧದ ಭಾರತದ ವಾಣಿಜ್ಯ ಸಮರ ಮತ್ತಷ್ಟು ತಾರಕಕ್ಕೇರಿದೆ. ಚೀನಾದಿಂದ ಆಮದಾಗುವ ಉತ್ಪನ್ನಗಳನ್ನು ನಿಯಂತ್ರಿಸಲು ಭಾರತ ಈಗ ಆತ್ಮನಿರ್ಭರ ಭಾರತ ಹೆಸರಿನಲ್ಲಿ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಅದುವೇ ಬ್ಯೂರೋ ಆಫ್‌ ಇಂಡಿಯನ್‌ ಸ್ಟ್ಯಾಂಡರ್ಡ್ -BIS ಸ್ಟ್ರೈಕ್ ‌.

ಹೌದು ಭಾರತ ಮತ್ತು ಚೀನಾ ಗಡಿಯ ಗಲ್ವಾನ್‌ನಲ್ಲಿ ಭಾರತದ ಸೈನಿಕರು ಚೀನಾದ ಕುಟಿಲತೆಗೆ ಹುತಾತ್ಮರಾಗುತ್ತಿದ್ದಂತೆ ಅದರ ವಿರುದ್ಧ ಭಾರತದಲ್ಲಿ ಎದ್ದ ಆಕ್ರೋಶ ಇನ್ನೂ ಕಡಿಮೆಯಾಗಿಲ್ಲ. ಇದನ್ನೇ ಅಸ್ತ್ರವಾಗಿಸಿಕೊಂಡು ಭಾರತ ಸರ್ಕಾರ ಚೀನಾದ 106 ಆಪ್‌ಗಳನ್ನು ಬ್ಯಾನ್‌ ಮಾಡಿದೆ. ಈಗ ಚೀನಾದ ಸುಮಾರು 371 ಬಗೆಯ ವಸ್ತುಗಳನ್ನು ಭಾರತೀಯ ಗುಣಮಟ್ಟದ ಅಧೀನದಲ್ಲಿ ಅಂದ್ರೆ ಇಂಡಿಯನ್‌ ಸ್ಟ್ಯಾಂಡರ್ಡ್ ಮಾನದಂಡದಡಿ ಸೇರಿಸಲು ಸಜ್ಜಾಗಿದೆ.

ಅಂದ್ರೆ ಚೀನಾದಿಂದ ಆಮದಾಗುವ ಟಾಯ್‌, ಗ್ಲಾಸ್‌, ಸ್ಟೀಲ್‌, ಟೆಲಿಕಾಮ್‌, ಎಲೆಕ್ಟ್ರಾನಿಕ್‌ ವಸ್ತುಗಳು ಸೇರಿದಂತೆ 371 ಕೆಟಗೆರಿಯ ವಸ್ತುಗಳು ಭಾರತದ BIS ಸೂಚಿಸಿದ ಗುಣಮಟ್ಟದಲ್ಲಿರಲೇಬೇಕು. ಇಲ್ಲದಿದ್ರೆ ಇಂಥ ವಸ್ತುಗಳನ್ನು ವಾಪಸ್‌ ಕಳಿಸಲಾಗುವದು. ಇದಕ್ಕಾಗಿ ಭಾರತದ ಪ್ರಮುಖ ಬಂದರುಗಳಲ್ಲಿ ಬ್ಯೂರೋ ಆಫ್‌ ಇಂಡಿಯನ್‌ ಸ್ಟ್ಯಾಂಡರ್ಡ್‌ ಅಧಿಕಾರಿಗಳನ್ನ ನೇಮಿಸಲಾಗುತ್ತೆ. ಅವರು ಚೀನಾದಿಂದ ಆಮದಾದ ವಸ್ತುಗಳನ್ನು ಸ್ಥಳದಲ್ಲಿಯೇ ಪರಿಶೀಲಿಸುತ್ತಾರೆ.  ಈ ಹೊಸ ನೀತಿ ಈ ವರ್ಷದ ಡಿಸೆಂಬರ್‌ ಅಂತ್ಯದೊಳಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಜಾರಿಯಾಗುತ್ತದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ