AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟಿಲ ಚೀನಾಕ್ಕೆ ಮೋದಿ ಮತ್ತೆ ಹೊಡೆತ, ಚೀನಾ ಉತ್ಪನ್ನ ಮೇಲೆ BIS ಅಸ್ತ್ರ ಪ್ರಯೋಗ

ನವದೆಹಲಿ: ಭಾರತದ 20 ಸೈನಿಕರನ್ನು ಚೀನಾ ಹತ್ಯೆ ಮಾಡಿದ ನಂತರ ಅದರ ವಿರುದ್ಧದ ಭಾರತದ ವಾಣಿಜ್ಯ ಸಮರ ಮತ್ತಷ್ಟು ತಾರಕಕ್ಕೇರಿದೆ. ಚೀನಾದಿಂದ ಆಮದಾಗುವ ಉತ್ಪನ್ನಗಳನ್ನು ನಿಯಂತ್ರಿಸಲು ಭಾರತ ಈಗ ಆತ್ಮನಿರ್ಭರ ಭಾರತ ಹೆಸರಿನಲ್ಲಿ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಅದುವೇ ಬ್ಯೂರೋ ಆಫ್‌ ಇಂಡಿಯನ್‌ ಸ್ಟ್ಯಾಂಡರ್ಡ್ -BIS ಸ್ಟ್ರೈಕ್ ‌. ಹೌದು ಭಾರತ ಮತ್ತು ಚೀನಾ ಗಡಿಯ ಗಲ್ವಾನ್‌ನಲ್ಲಿ ಭಾರತದ ಸೈನಿಕರು ಚೀನಾದ ಕುಟಿಲತೆಗೆ ಹುತಾತ್ಮರಾಗುತ್ತಿದ್ದಂತೆ ಅದರ ವಿರುದ್ಧ ಭಾರತದಲ್ಲಿ ಎದ್ದ ಆಕ್ರೋಶ ಇನ್ನೂ ಕಡಿಮೆಯಾಗಿಲ್ಲ. ಇದನ್ನೇ […]

ಕುಟಿಲ ಚೀನಾಕ್ಕೆ ಮೋದಿ ಮತ್ತೆ ಹೊಡೆತ, ಚೀನಾ ಉತ್ಪನ್ನ ಮೇಲೆ BIS ಅಸ್ತ್ರ  ಪ್ರಯೋಗ
Follow us
Guru
| Updated By: ಸಾಧು ಶ್ರೀನಾಥ್​

Updated on: Jul 28, 2020 | 1:02 PM

ನವದೆಹಲಿ: ಭಾರತದ 20 ಸೈನಿಕರನ್ನು ಚೀನಾ ಹತ್ಯೆ ಮಾಡಿದ ನಂತರ ಅದರ ವಿರುದ್ಧದ ಭಾರತದ ವಾಣಿಜ್ಯ ಸಮರ ಮತ್ತಷ್ಟು ತಾರಕಕ್ಕೇರಿದೆ. ಚೀನಾದಿಂದ ಆಮದಾಗುವ ಉತ್ಪನ್ನಗಳನ್ನು ನಿಯಂತ್ರಿಸಲು ಭಾರತ ಈಗ ಆತ್ಮನಿರ್ಭರ ಭಾರತ ಹೆಸರಿನಲ್ಲಿ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಅದುವೇ ಬ್ಯೂರೋ ಆಫ್‌ ಇಂಡಿಯನ್‌ ಸ್ಟ್ಯಾಂಡರ್ಡ್ -BIS ಸ್ಟ್ರೈಕ್ ‌.

ಹೌದು ಭಾರತ ಮತ್ತು ಚೀನಾ ಗಡಿಯ ಗಲ್ವಾನ್‌ನಲ್ಲಿ ಭಾರತದ ಸೈನಿಕರು ಚೀನಾದ ಕುಟಿಲತೆಗೆ ಹುತಾತ್ಮರಾಗುತ್ತಿದ್ದಂತೆ ಅದರ ವಿರುದ್ಧ ಭಾರತದಲ್ಲಿ ಎದ್ದ ಆಕ್ರೋಶ ಇನ್ನೂ ಕಡಿಮೆಯಾಗಿಲ್ಲ. ಇದನ್ನೇ ಅಸ್ತ್ರವಾಗಿಸಿಕೊಂಡು ಭಾರತ ಸರ್ಕಾರ ಚೀನಾದ 106 ಆಪ್‌ಗಳನ್ನು ಬ್ಯಾನ್‌ ಮಾಡಿದೆ. ಈಗ ಚೀನಾದ ಸುಮಾರು 371 ಬಗೆಯ ವಸ್ತುಗಳನ್ನು ಭಾರತೀಯ ಗುಣಮಟ್ಟದ ಅಧೀನದಲ್ಲಿ ಅಂದ್ರೆ ಇಂಡಿಯನ್‌ ಸ್ಟ್ಯಾಂಡರ್ಡ್ ಮಾನದಂಡದಡಿ ಸೇರಿಸಲು ಸಜ್ಜಾಗಿದೆ.

ಅಂದ್ರೆ ಚೀನಾದಿಂದ ಆಮದಾಗುವ ಟಾಯ್‌, ಗ್ಲಾಸ್‌, ಸ್ಟೀಲ್‌, ಟೆಲಿಕಾಮ್‌, ಎಲೆಕ್ಟ್ರಾನಿಕ್‌ ವಸ್ತುಗಳು ಸೇರಿದಂತೆ 371 ಕೆಟಗೆರಿಯ ವಸ್ತುಗಳು ಭಾರತದ BIS ಸೂಚಿಸಿದ ಗುಣಮಟ್ಟದಲ್ಲಿರಲೇಬೇಕು. ಇಲ್ಲದಿದ್ರೆ ಇಂಥ ವಸ್ತುಗಳನ್ನು ವಾಪಸ್‌ ಕಳಿಸಲಾಗುವದು. ಇದಕ್ಕಾಗಿ ಭಾರತದ ಪ್ರಮುಖ ಬಂದರುಗಳಲ್ಲಿ ಬ್ಯೂರೋ ಆಫ್‌ ಇಂಡಿಯನ್‌ ಸ್ಟ್ಯಾಂಡರ್ಡ್‌ ಅಧಿಕಾರಿಗಳನ್ನ ನೇಮಿಸಲಾಗುತ್ತೆ. ಅವರು ಚೀನಾದಿಂದ ಆಮದಾದ ವಸ್ತುಗಳನ್ನು ಸ್ಥಳದಲ್ಲಿಯೇ ಪರಿಶೀಲಿಸುತ್ತಾರೆ.  ಈ ಹೊಸ ನೀತಿ ಈ ವರ್ಷದ ಡಿಸೆಂಬರ್‌ ಅಂತ್ಯದೊಳಗೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಜಾರಿಯಾಗುತ್ತದೆ.

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು