AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಗೆ ಸೇರ್ಪಡೆ ಆಗಲಿರುವ ಕ್ಷಿಪಣಿ ಅಸ್ತ್ರ ಹೇಗಿದೆ ಗೊತ್ತಾ?

ಈಗಾಗಲೇ ಪಾಕಿಸ್ತಾನ ಹಾಗೂ ಚೀನಾ ರಾಷ್ಟ್ರಗಳು ಗಡಿ ಭಾಗದಲ್ಲಿ ಕಾಲು ಕೆರೆದುಕೊಂಡು ಜಗಳಕ್ಕೆ ಬರುತ್ತಿವೆ. ಎರಡೂ ರಾಷ್ಟ್ರಗಳಿಗೆ ಭಾರತ ತಕ್ಕ ಉತ್ತರ ನೀಡುತ್ತಿದೆ. ಒಂದೊಮ್ಮೆ, ಈ ಕ್ಷಿಪಣಿ ಸಂಶೋಧನೆ ಯಶಸ್ವಿಯಾದರೆ ಭಾರತದ ಬಲ ಮತ್ತಷ್ಟು ಹೆಚ್ಚಲಿದೆ.

ಭಾರತೀಯ ಸೇನೆಗೆ ಸೇರ್ಪಡೆ ಆಗಲಿರುವ ಕ್ಷಿಪಣಿ ಅಸ್ತ್ರ ಹೇಗಿದೆ ಗೊತ್ತಾ?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 2:43 PM

Share

ನವದೆಹಲಿ: ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ದೃಷ್ಟಿ ಮೀರಿದ ಗುರಿ (beyond-visual-range) ಹಾಗೂ ಆಗಸದಿಂದಲೇ ವೈರಿಯನ್ನು ಹೊಡೆದುರುಳಿಸುವ ‘ಅಸ್ತ್ರ’ ಹೆಸರಿನ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸುತ್ತಿದೆ. ಈ ಕ್ಷಿಪಣಿ 160 ಕಿಲೋ ಮೀಟರ್​ ದೂರ ಇರುವ ವೈರಿಯನ್ನು ಕೂಡ ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿರಲಿದೆ.

ಈಗಾಗಲೇ ಪಾಕಿಸ್ತಾನ ಹಾಗೂ ಚೀನಾ ರಾಷ್ಟ್ರಗಳು ಗಡಿ ಭಾಗದಲ್ಲಿ ಕಾಲು ಕೆರೆದುಕೊಂಡು ಜಗಳಕ್ಕೆ ಬರುತ್ತಿವೆ. ಎರಡೂ ರಾಷ್ಟ್ರಗಳಿಗೆ ಭಾರತ ತಕ್ಕ ಉತ್ತರ ನೀಡುತ್ತಿದೆ. ಒಂದೊಮ್ಮೆ, ಈ ಕ್ಷಿಪಣಿ ಭಾರತೀಯ ರಕ್ಷಣಾ ವ್ಯವಸ್ಥೆಗೆ ಸೇರ್ಪಡೆಯಾದರೆ  ಭಾರತದ ಬಲ ಮತ್ತಷ್ಟು ಹೆಚ್ಚಲಿದೆ. ಆಗಸದಲ್ಲಿ ನಿಂತು ವೈರಿಯನ್ನು ಹೊಡೆದುರುಳಿಸಲು ಅಸ್ತ್ರ ಸಹಕಾರಿ ಆಗಲಿದೆ.

2020ಕ್ಕೆ ಭಾರತೀಯ ಸೇನೆಗೆ ಸೇರ್ಪಡೆ: ಭಾರತದಲ್ಲಿರುವ ಎಂಕೆ-1 ಆಟವನ್ನೇ ಬದಲಿಸುವ ಕ್ಷಿಪಣಿ ಎನ್ನುವ ಖ್ಯಾತಿಗೆ ಪಾತ್ರವಾಗಿದೆ. ಏಕೆಂದರೆ, 110 ಕಿ.ಮೀ ಇದರ ರೇಂಜ್​. ಇದು 5,500 ಕಿ.ಮೀ. ವೇಗದಲ್ಲಿ ಮುನ್ನುಗುವ ಸಾಮರ್ಥ್ಯವನ್ನು ಹೊಂದಿದೆ. ಅಸ್ತ್ರ ಕ್ಷಿಪಣಿ ಎಂಕೆ-1ನ ಮುಂದುವರಿದ ಭಾಗವಾಗಿದೆ. ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಸ್ತ್ರ ವನ್ನು ಸಿದ್ಧಪಡಿಸುತ್ತಿದೆ. ಇದು 2022ರ ವೇಳೆಗೆ ಭಾರತದ ರಕ್ಷಣಾ ಸಂಸ್ಥೆಗೆ ಸೇರ್ಪಡೆ ಆಗುವ ನಿರೀಕ್ಷೆ ಇದೆ.

ಹೊಸ ಕ್ಷಿಪಣಿ ಉಡಾಯಿಸಿದ ಇರಾನ್: ಆದ್ರೆ ಕಕ್ಷೆ ತಲುಪದ ಮಿಸೈಲ್

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು