AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಗೆ ಸೇರ್ಪಡೆ ಆಗಲಿರುವ ಕ್ಷಿಪಣಿ ಅಸ್ತ್ರ ಹೇಗಿದೆ ಗೊತ್ತಾ?

ಈಗಾಗಲೇ ಪಾಕಿಸ್ತಾನ ಹಾಗೂ ಚೀನಾ ರಾಷ್ಟ್ರಗಳು ಗಡಿ ಭಾಗದಲ್ಲಿ ಕಾಲು ಕೆರೆದುಕೊಂಡು ಜಗಳಕ್ಕೆ ಬರುತ್ತಿವೆ. ಎರಡೂ ರಾಷ್ಟ್ರಗಳಿಗೆ ಭಾರತ ತಕ್ಕ ಉತ್ತರ ನೀಡುತ್ತಿದೆ. ಒಂದೊಮ್ಮೆ, ಈ ಕ್ಷಿಪಣಿ ಸಂಶೋಧನೆ ಯಶಸ್ವಿಯಾದರೆ ಭಾರತದ ಬಲ ಮತ್ತಷ್ಟು ಹೆಚ್ಚಲಿದೆ.

ಭಾರತೀಯ ಸೇನೆಗೆ ಸೇರ್ಪಡೆ ಆಗಲಿರುವ ಕ್ಷಿಪಣಿ ಅಸ್ತ್ರ ಹೇಗಿದೆ ಗೊತ್ತಾ?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 2:43 PM

Share

ನವದೆಹಲಿ: ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ದೃಷ್ಟಿ ಮೀರಿದ ಗುರಿ (beyond-visual-range) ಹಾಗೂ ಆಗಸದಿಂದಲೇ ವೈರಿಯನ್ನು ಹೊಡೆದುರುಳಿಸುವ ‘ಅಸ್ತ್ರ’ ಹೆಸರಿನ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸುತ್ತಿದೆ. ಈ ಕ್ಷಿಪಣಿ 160 ಕಿಲೋ ಮೀಟರ್​ ದೂರ ಇರುವ ವೈರಿಯನ್ನು ಕೂಡ ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿರಲಿದೆ.

ಈಗಾಗಲೇ ಪಾಕಿಸ್ತಾನ ಹಾಗೂ ಚೀನಾ ರಾಷ್ಟ್ರಗಳು ಗಡಿ ಭಾಗದಲ್ಲಿ ಕಾಲು ಕೆರೆದುಕೊಂಡು ಜಗಳಕ್ಕೆ ಬರುತ್ತಿವೆ. ಎರಡೂ ರಾಷ್ಟ್ರಗಳಿಗೆ ಭಾರತ ತಕ್ಕ ಉತ್ತರ ನೀಡುತ್ತಿದೆ. ಒಂದೊಮ್ಮೆ, ಈ ಕ್ಷಿಪಣಿ ಭಾರತೀಯ ರಕ್ಷಣಾ ವ್ಯವಸ್ಥೆಗೆ ಸೇರ್ಪಡೆಯಾದರೆ  ಭಾರತದ ಬಲ ಮತ್ತಷ್ಟು ಹೆಚ್ಚಲಿದೆ. ಆಗಸದಲ್ಲಿ ನಿಂತು ವೈರಿಯನ್ನು ಹೊಡೆದುರುಳಿಸಲು ಅಸ್ತ್ರ ಸಹಕಾರಿ ಆಗಲಿದೆ.

2020ಕ್ಕೆ ಭಾರತೀಯ ಸೇನೆಗೆ ಸೇರ್ಪಡೆ: ಭಾರತದಲ್ಲಿರುವ ಎಂಕೆ-1 ಆಟವನ್ನೇ ಬದಲಿಸುವ ಕ್ಷಿಪಣಿ ಎನ್ನುವ ಖ್ಯಾತಿಗೆ ಪಾತ್ರವಾಗಿದೆ. ಏಕೆಂದರೆ, 110 ಕಿ.ಮೀ ಇದರ ರೇಂಜ್​. ಇದು 5,500 ಕಿ.ಮೀ. ವೇಗದಲ್ಲಿ ಮುನ್ನುಗುವ ಸಾಮರ್ಥ್ಯವನ್ನು ಹೊಂದಿದೆ. ಅಸ್ತ್ರ ಕ್ಷಿಪಣಿ ಎಂಕೆ-1ನ ಮುಂದುವರಿದ ಭಾಗವಾಗಿದೆ. ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಸ್ತ್ರ ವನ್ನು ಸಿದ್ಧಪಡಿಸುತ್ತಿದೆ. ಇದು 2022ರ ವೇಳೆಗೆ ಭಾರತದ ರಕ್ಷಣಾ ಸಂಸ್ಥೆಗೆ ಸೇರ್ಪಡೆ ಆಗುವ ನಿರೀಕ್ಷೆ ಇದೆ.

ಹೊಸ ಕ್ಷಿಪಣಿ ಉಡಾಯಿಸಿದ ಇರಾನ್: ಆದ್ರೆ ಕಕ್ಷೆ ತಲುಪದ ಮಿಸೈಲ್

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?