AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಮುಹೂರ್ತ ಫಿಕ್ಸ್​ ಆಯ್ತು! ಸದ್ಯಕ್ಕೆ 3 ಕೋಟಿ ಲಸಿಕೆ ವಿತರಣೆ

ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವಾರಿಯರ್ಸ್ ಲಸಿಕೆ ಸ್ವೀಕರಿಸಲಿದ್ದಾರೆ. ನಂತರ 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಿಸಲು ಉದ್ದೇಶಿಸಲಾಗಿದೆ.

ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಮುಹೂರ್ತ ಫಿಕ್ಸ್​ ಆಯ್ತು! ಸದ್ಯಕ್ಕೆ 3 ಕೋಟಿ ಲಸಿಕೆ ವಿತರಣೆ
ಸಾಂದರ್ಭಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Jan 09, 2021 | 5:00 PM

Share

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ಭಾರತದಲ್ಲಿ ದಿನಾಂಕ ನಿಗದಿಯಾಗಿದೆ. ಇಂದು ಪ್ರಧಾನ ಮಂತ್ರಿ ಜೊತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದ್ದು, ಜನವರಿ 16ರಿಂದ ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಆಗಲಿದೆ.

ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವಾರಿಯರ್ಸ್ ಲಸಿಕೆ ಪಡೆಯಲಿದ್ದಾರೆ. ನಂತರ 50 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಿಸಲು ಉದ್ದೇಶಿಸಲಾಗಿದೆ. ಸದ್ಯ 3 ಕೋಟಿ ಕೊರೊನಾ ವಾರಿಯರ್ಸ್​ ಲಸಿಕೆ ಸ್ವೀಕರಿಸಲಿದ್ದು, ಒಟ್ಟು 27 ಕೋಟಿ ಡೋಸ್​ ಕೊರೊನಾ ಲಸಿಕೆ ವಿತರಣೆಗೆ ಕೇಂದ್ರ ಸರ್ಕಾರ ಸಿದ್ಧವಾಗಿದೆ.

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ