AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿಯ ಹಿಂದಿನ ದಿನದಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭ?

ಜನವರಿ 13ರಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದರೆ, ಈ ಕುರಿತು ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ.

ಸಂಕ್ರಾಂತಿಯ ಹಿಂದಿನ ದಿನದಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭ?
ಸಾಂದರ್ಭಿಕ ಚಿತ್ರ
Skanda
| Edited By: |

Updated on: Jan 05, 2021 | 7:47 PM

Share

ದೆಹಲಿ: ಸೆರಮ್​ ಸಂಸ್ಥೆಯ ಕೊವಿಶೀಲ್ಡ್ ಮತ್ತು ಭಾರತ್​ ಬಯೋಟೆಕ್​ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್​ ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಭಾರತದಲ್ಲಿ ಅನುಮೋದನೆ ಸಿಕ್ಕಿದೆ. ಇದರ ಬೆನ್ನಲ್ಲೇ ಜ.13ರಿಂದ ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ವರದಿ ಮಾಡುತ್ತಿವೆ.

ಕೊರೊನಾ ಲಸಿಕೆ ವಿತರಣೆ ಕುರಿತು ಇನ್ನೂ ಅಧಿಕೃತ ದಿನಾಂಕ ಘೋಷಣೆ ಆಗಿಲ್ಲವಾದರೂ, ಇಂದು ಸೆರಮ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆಗಳ ಮುಖ್ಯಸ್ಥರು ಜಂಟಿ ಹೇಳಿಕೆ ನೀಡುವ ಮೂಲಕ ಕೊರೊನಾ ಲಸಿಕೆ ವಿಚಾರದಲ್ಲಿ ಎರಡೂ ಸಂಸ್ಥೆಗಳು ಪರಸ್ಪರ ಸಹಕಾರದೊಂದಿಗೆ ಸಾಗಲಿವೆ ಎಂದಿದ್ದಾರೆ.

ಕೊವಿಡ್ ವ್ಯಾಕ್ಸಿನ್ ರಫ್ತಿಗೆ ಅನುಮತಿ ಕೊರೊನಾ ಲಸಿಕೆ ವಿದೇಶಕ್ಕೆ ರಫ್ತು ಮಾಡಲು ಅವಕಾಶ ದೊರೆತಿದೆ. ದೇಶಕ್ಕೆ ಬೇಕಾದಷ್ಟು ಲಸಿಕೆ ಪೂರೈಕೆಯಾದ ಬಳಿಕ, ಲಸಿಕೆ ರಫ್ತಿಗೆ ಅವಕಾಶ ನೀಡಲಾಗಿದೆ ಎಂಬ ಬಗ್ಗೆ ಸೆರಮ್ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದಾರ್ ಪೂನಾವಾಲಾ ಟ್ವೀಟ್ ಮಾಡಿದ್ದಾರೆ.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್