AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿಯ ಹಿಂದಿನ ದಿನದಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭ?

ಜನವರಿ 13ರಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದರೆ, ಈ ಕುರಿತು ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ.

ಸಂಕ್ರಾಂತಿಯ ಹಿಂದಿನ ದಿನದಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭ?
ಸಾಂದರ್ಭಿಕ ಚಿತ್ರ
Skanda
| Edited By: |

Updated on: Jan 05, 2021 | 7:47 PM

Share

ದೆಹಲಿ: ಸೆರಮ್​ ಸಂಸ್ಥೆಯ ಕೊವಿಶೀಲ್ಡ್ ಮತ್ತು ಭಾರತ್​ ಬಯೋಟೆಕ್​ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್​ ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಭಾರತದಲ್ಲಿ ಅನುಮೋದನೆ ಸಿಕ್ಕಿದೆ. ಇದರ ಬೆನ್ನಲ್ಲೇ ಜ.13ರಿಂದ ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ವರದಿ ಮಾಡುತ್ತಿವೆ.

ಕೊರೊನಾ ಲಸಿಕೆ ವಿತರಣೆ ಕುರಿತು ಇನ್ನೂ ಅಧಿಕೃತ ದಿನಾಂಕ ಘೋಷಣೆ ಆಗಿಲ್ಲವಾದರೂ, ಇಂದು ಸೆರಮ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆಗಳ ಮುಖ್ಯಸ್ಥರು ಜಂಟಿ ಹೇಳಿಕೆ ನೀಡುವ ಮೂಲಕ ಕೊರೊನಾ ಲಸಿಕೆ ವಿಚಾರದಲ್ಲಿ ಎರಡೂ ಸಂಸ್ಥೆಗಳು ಪರಸ್ಪರ ಸಹಕಾರದೊಂದಿಗೆ ಸಾಗಲಿವೆ ಎಂದಿದ್ದಾರೆ.

ಕೊವಿಡ್ ವ್ಯಾಕ್ಸಿನ್ ರಫ್ತಿಗೆ ಅನುಮತಿ ಕೊರೊನಾ ಲಸಿಕೆ ವಿದೇಶಕ್ಕೆ ರಫ್ತು ಮಾಡಲು ಅವಕಾಶ ದೊರೆತಿದೆ. ದೇಶಕ್ಕೆ ಬೇಕಾದಷ್ಟು ಲಸಿಕೆ ಪೂರೈಕೆಯಾದ ಬಳಿಕ, ಲಸಿಕೆ ರಫ್ತಿಗೆ ಅವಕಾಶ ನೀಡಲಾಗಿದೆ ಎಂಬ ಬಗ್ಗೆ ಸೆರಮ್ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದಾರ್ ಪೂನಾವಾಲಾ ಟ್ವೀಟ್ ಮಾಡಿದ್ದಾರೆ.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!