AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿಯ ಹಿಂದಿನ ದಿನದಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭ?

ಜನವರಿ 13ರಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದರೆ, ಈ ಕುರಿತು ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ.

ಸಂಕ್ರಾಂತಿಯ ಹಿಂದಿನ ದಿನದಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭ?
ಸಾಂದರ್ಭಿಕ ಚಿತ್ರ
Skanda
| Edited By: |

Updated on: Jan 05, 2021 | 7:47 PM

Share

ದೆಹಲಿ: ಸೆರಮ್​ ಸಂಸ್ಥೆಯ ಕೊವಿಶೀಲ್ಡ್ ಮತ್ತು ಭಾರತ್​ ಬಯೋಟೆಕ್​ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್​ ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಭಾರತದಲ್ಲಿ ಅನುಮೋದನೆ ಸಿಕ್ಕಿದೆ. ಇದರ ಬೆನ್ನಲ್ಲೇ ಜ.13ರಿಂದ ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ವರದಿ ಮಾಡುತ್ತಿವೆ.

ಕೊರೊನಾ ಲಸಿಕೆ ವಿತರಣೆ ಕುರಿತು ಇನ್ನೂ ಅಧಿಕೃತ ದಿನಾಂಕ ಘೋಷಣೆ ಆಗಿಲ್ಲವಾದರೂ, ಇಂದು ಸೆರಮ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆಗಳ ಮುಖ್ಯಸ್ಥರು ಜಂಟಿ ಹೇಳಿಕೆ ನೀಡುವ ಮೂಲಕ ಕೊರೊನಾ ಲಸಿಕೆ ವಿಚಾರದಲ್ಲಿ ಎರಡೂ ಸಂಸ್ಥೆಗಳು ಪರಸ್ಪರ ಸಹಕಾರದೊಂದಿಗೆ ಸಾಗಲಿವೆ ಎಂದಿದ್ದಾರೆ.

ಕೊವಿಡ್ ವ್ಯಾಕ್ಸಿನ್ ರಫ್ತಿಗೆ ಅನುಮತಿ ಕೊರೊನಾ ಲಸಿಕೆ ವಿದೇಶಕ್ಕೆ ರಫ್ತು ಮಾಡಲು ಅವಕಾಶ ದೊರೆತಿದೆ. ದೇಶಕ್ಕೆ ಬೇಕಾದಷ್ಟು ಲಸಿಕೆ ಪೂರೈಕೆಯಾದ ಬಳಿಕ, ಲಸಿಕೆ ರಫ್ತಿಗೆ ಅವಕಾಶ ನೀಡಲಾಗಿದೆ ಎಂಬ ಬಗ್ಗೆ ಸೆರಮ್ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದಾರ್ ಪೂನಾವಾಲಾ ಟ್ವೀಟ್ ಮಾಡಿದ್ದಾರೆ.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ