Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿಯ ಹಿಂದಿನ ದಿನದಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭ?

ಜನವರಿ 13ರಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದರೆ, ಈ ಕುರಿತು ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ.

ಸಂಕ್ರಾಂತಿಯ ಹಿಂದಿನ ದಿನದಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭ?
ಸಾಂದರ್ಭಿಕ ಚಿತ್ರ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 05, 2021 | 7:47 PM

ದೆಹಲಿ: ಸೆರಮ್​ ಸಂಸ್ಥೆಯ ಕೊವಿಶೀಲ್ಡ್ ಮತ್ತು ಭಾರತ್​ ಬಯೋಟೆಕ್​ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್​ ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಭಾರತದಲ್ಲಿ ಅನುಮೋದನೆ ಸಿಕ್ಕಿದೆ. ಇದರ ಬೆನ್ನಲ್ಲೇ ಜ.13ರಿಂದ ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ವರದಿ ಮಾಡುತ್ತಿವೆ.

ಕೊರೊನಾ ಲಸಿಕೆ ವಿತರಣೆ ಕುರಿತು ಇನ್ನೂ ಅಧಿಕೃತ ದಿನಾಂಕ ಘೋಷಣೆ ಆಗಿಲ್ಲವಾದರೂ, ಇಂದು ಸೆರಮ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆಗಳ ಮುಖ್ಯಸ್ಥರು ಜಂಟಿ ಹೇಳಿಕೆ ನೀಡುವ ಮೂಲಕ ಕೊರೊನಾ ಲಸಿಕೆ ವಿಚಾರದಲ್ಲಿ ಎರಡೂ ಸಂಸ್ಥೆಗಳು ಪರಸ್ಪರ ಸಹಕಾರದೊಂದಿಗೆ ಸಾಗಲಿವೆ ಎಂದಿದ್ದಾರೆ.

ಕೊವಿಡ್ ವ್ಯಾಕ್ಸಿನ್ ರಫ್ತಿಗೆ ಅನುಮತಿ ಕೊರೊನಾ ಲಸಿಕೆ ವಿದೇಶಕ್ಕೆ ರಫ್ತು ಮಾಡಲು ಅವಕಾಶ ದೊರೆತಿದೆ. ದೇಶಕ್ಕೆ ಬೇಕಾದಷ್ಟು ಲಸಿಕೆ ಪೂರೈಕೆಯಾದ ಬಳಿಕ, ಲಸಿಕೆ ರಫ್ತಿಗೆ ಅವಕಾಶ ನೀಡಲಾಗಿದೆ ಎಂಬ ಬಗ್ಗೆ ಸೆರಮ್ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದಾರ್ ಪೂನಾವಾಲಾ ಟ್ವೀಟ್ ಮಾಡಿದ್ದಾರೆ.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ

‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್