AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ವಿಯೆಟ್ನಾಂಗಳ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ: ಪ್ರಧಾನಿ ನರೇಂದ್ರ ಮೋದಿ

ಇಂಡೋ-ಫೆಸಿಫಿಕ್ ವಲಯದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯೇ ಭಾರತ ಮತ್ತು ವಿಯೆಟ್ನಾಂಗಳ ಸಾಮಾನ್ಯ ಗುರಿ. ಎರಡು ದೇಶಗಳ ನಡುವಿನ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತ-ವಿಯೆಟ್ನಾಂಗಳ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ: ಪ್ರಧಾನಿ ನರೇಂದ್ರ ಮೋದಿ
ಭಾರತ ಮತ್ತು ವಿಯೆಟ್ನಾಂ ನಡುವಿನ ವರ್ಚುವಲ್ ಸಮ್ಮಿಟ್​​
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 21, 2020 | 8:32 PM

ದೆಹಲಿ: ಇಂಡೋ-ಫೆಸಿಫಿಕ್ ವಲಯದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯೇ ಭಾರತ ಮತ್ತು ವಿಯೆಟ್ನಾಂಗಳ ಸಾಮಾನ್ಯ ಗುರಿ. ಎರಡು ದೇಶಗಳ ನಡುವಿನ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತ ಮತ್ತು ವಿಯೆಟ್ನಾಂ ನಡುವಿನ ವರ್ಚುವಲ್ ಸಭೆಯಲ್ಲಿ ಮೋದಿ ಮಾತನಾಡಿದರು.  ಸಮ್ಮಿಟ್​ನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಂದಿನ ವರ್ಷ ಭಾರತ ಮತ್ತು ವಿಯೆಟ್ನಾಂ ಎರಡೂ ದೇಶಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳಾಗಲಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ನಮ್ಮ ಸಹಭಾಗಿತ್ವ ಹೆಚ್ಚಬೇಕಿದೆ. ವಿಜ್ಞಾನ, ಅಣುಶಕ್ತಿ ಮತ್ತು ನವೀಕರಿಸಬಹುದಾದ ಇಂಧನ, ಪೆಟ್ರೋಕೆಮಿಕಲ್, ಭದ್ರತೆ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದಂತೆ 7 ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಜೊತೆಗೆ, ಸಾಮಾಜಿಕ-ಸಾಂಸ್ಕೃತಿಕ ಸಂಬಂಧಗಳನ್ನು ಬೆಳೆಸಲು ಹೊಸ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಎಂದು ಅವರು ತಿಳಿಸಿದರು.

ಧನ್ಯವಾದ ಅರ್ಪಿಸಿದ ವಿಯೆಟ್ನಾಂ ಪ್ರಧಾನಿ ನ್ಗುಯೇನ್ ಕ್ಸುವಾನ್ ಫುಕ್ ಭಾರತ ಮತ್ತು ವಿಯೆಟ್ನಾಂ ನಡುವೆ ಸಂಬಂಧ ವೃದ್ಧಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ. ಚೀನಾದಿಂದ ಉಪಟಳ ಎದುರಿಸುತ್ತಿರುವ ಹೊತ್ತಲ್ಲೇ ಭಾರತ ಮತ್ತು ವಿಯೆಟ್ನಾಂಗಳ ನಡುವಿನ ಒಪ್ಪಂದಗಳು ರಾಜತಾಂತ್ರಿಕವಾಗಿ ಮಹತ್ವ ಪಡೆದಿವೆ. ಎರಡು ದೇಶಗಳು ಚೀನಾದಿಂದ ಗಡಿ ತಕರಾರು ಅನುಭವಿಸುತ್ತಿರುವಾಗ ಈ ಒಪ್ಪಂದಗಳು ಏರ್ಪಟ್ಟಿರುವುದು ಹೆಚ್ಚಿನ ನಿರೀಕ್ಷೆ ಮೂಡಿಸಿವೆ.

Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ