AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ವಿಯೆಟ್ನಾಂಗಳ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ: ಪ್ರಧಾನಿ ನರೇಂದ್ರ ಮೋದಿ

ಇಂಡೋ-ಫೆಸಿಫಿಕ್ ವಲಯದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯೇ ಭಾರತ ಮತ್ತು ವಿಯೆಟ್ನಾಂಗಳ ಸಾಮಾನ್ಯ ಗುರಿ. ಎರಡು ದೇಶಗಳ ನಡುವಿನ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತ-ವಿಯೆಟ್ನಾಂಗಳ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ: ಪ್ರಧಾನಿ ನರೇಂದ್ರ ಮೋದಿ
ಭಾರತ ಮತ್ತು ವಿಯೆಟ್ನಾಂ ನಡುವಿನ ವರ್ಚುವಲ್ ಸಮ್ಮಿಟ್​​
guruganesh bhat
| Edited By: |

Updated on: Dec 21, 2020 | 8:32 PM

Share

ದೆಹಲಿ: ಇಂಡೋ-ಫೆಸಿಫಿಕ್ ವಲಯದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯೇ ಭಾರತ ಮತ್ತು ವಿಯೆಟ್ನಾಂಗಳ ಸಾಮಾನ್ಯ ಗುರಿ. ಎರಡು ದೇಶಗಳ ನಡುವಿನ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತ ಮತ್ತು ವಿಯೆಟ್ನಾಂ ನಡುವಿನ ವರ್ಚುವಲ್ ಸಭೆಯಲ್ಲಿ ಮೋದಿ ಮಾತನಾಡಿದರು.  ಸಮ್ಮಿಟ್​ನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಂದಿನ ವರ್ಷ ಭಾರತ ಮತ್ತು ವಿಯೆಟ್ನಾಂ ಎರಡೂ ದೇಶಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳಾಗಲಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ನಮ್ಮ ಸಹಭಾಗಿತ್ವ ಹೆಚ್ಚಬೇಕಿದೆ. ವಿಜ್ಞಾನ, ಅಣುಶಕ್ತಿ ಮತ್ತು ನವೀಕರಿಸಬಹುದಾದ ಇಂಧನ, ಪೆಟ್ರೋಕೆಮಿಕಲ್, ಭದ್ರತೆ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದಂತೆ 7 ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಜೊತೆಗೆ, ಸಾಮಾಜಿಕ-ಸಾಂಸ್ಕೃತಿಕ ಸಂಬಂಧಗಳನ್ನು ಬೆಳೆಸಲು ಹೊಸ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಎಂದು ಅವರು ತಿಳಿಸಿದರು.

ಧನ್ಯವಾದ ಅರ್ಪಿಸಿದ ವಿಯೆಟ್ನಾಂ ಪ್ರಧಾನಿ ನ್ಗುಯೇನ್ ಕ್ಸುವಾನ್ ಫುಕ್ ಭಾರತ ಮತ್ತು ವಿಯೆಟ್ನಾಂ ನಡುವೆ ಸಂಬಂಧ ವೃದ್ಧಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ. ಚೀನಾದಿಂದ ಉಪಟಳ ಎದುರಿಸುತ್ತಿರುವ ಹೊತ್ತಲ್ಲೇ ಭಾರತ ಮತ್ತು ವಿಯೆಟ್ನಾಂಗಳ ನಡುವಿನ ಒಪ್ಪಂದಗಳು ರಾಜತಾಂತ್ರಿಕವಾಗಿ ಮಹತ್ವ ಪಡೆದಿವೆ. ಎರಡು ದೇಶಗಳು ಚೀನಾದಿಂದ ಗಡಿ ತಕರಾರು ಅನುಭವಿಸುತ್ತಿರುವಾಗ ಈ ಒಪ್ಪಂದಗಳು ಏರ್ಪಟ್ಟಿರುವುದು ಹೆಚ್ಚಿನ ನಿರೀಕ್ಷೆ ಮೂಡಿಸಿವೆ.

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ