AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ವಿಯೆಟ್ನಾಂಗಳ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ: ಪ್ರಧಾನಿ ನರೇಂದ್ರ ಮೋದಿ

ಇಂಡೋ-ಫೆಸಿಫಿಕ್ ವಲಯದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯೇ ಭಾರತ ಮತ್ತು ವಿಯೆಟ್ನಾಂಗಳ ಸಾಮಾನ್ಯ ಗುರಿ. ಎರಡು ದೇಶಗಳ ನಡುವಿನ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತ-ವಿಯೆಟ್ನಾಂಗಳ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ: ಪ್ರಧಾನಿ ನರೇಂದ್ರ ಮೋದಿ
ಭಾರತ ಮತ್ತು ವಿಯೆಟ್ನಾಂ ನಡುವಿನ ವರ್ಚುವಲ್ ಸಮ್ಮಿಟ್​​
guruganesh bhat
| Edited By: |

Updated on: Dec 21, 2020 | 8:32 PM

Share

ದೆಹಲಿ: ಇಂಡೋ-ಫೆಸಿಫಿಕ್ ವಲಯದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯೇ ಭಾರತ ಮತ್ತು ವಿಯೆಟ್ನಾಂಗಳ ಸಾಮಾನ್ಯ ಗುರಿ. ಎರಡು ದೇಶಗಳ ನಡುವಿನ ಸಹಭಾಗಿತ್ವ ಹೊಸ ಭಾಷ್ಯ ಬರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತ ಮತ್ತು ವಿಯೆಟ್ನಾಂ ನಡುವಿನ ವರ್ಚುವಲ್ ಸಭೆಯಲ್ಲಿ ಮೋದಿ ಮಾತನಾಡಿದರು.  ಸಮ್ಮಿಟ್​ನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಂದಿನ ವರ್ಷ ಭಾರತ ಮತ್ತು ವಿಯೆಟ್ನಾಂ ಎರಡೂ ದೇಶಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳಾಗಲಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ನಮ್ಮ ಸಹಭಾಗಿತ್ವ ಹೆಚ್ಚಬೇಕಿದೆ. ವಿಜ್ಞಾನ, ಅಣುಶಕ್ತಿ ಮತ್ತು ನವೀಕರಿಸಬಹುದಾದ ಇಂಧನ, ಪೆಟ್ರೋಕೆಮಿಕಲ್, ಭದ್ರತೆ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದಂತೆ 7 ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಜೊತೆಗೆ, ಸಾಮಾಜಿಕ-ಸಾಂಸ್ಕೃತಿಕ ಸಂಬಂಧಗಳನ್ನು ಬೆಳೆಸಲು ಹೊಸ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಎಂದು ಅವರು ತಿಳಿಸಿದರು.

ಧನ್ಯವಾದ ಅರ್ಪಿಸಿದ ವಿಯೆಟ್ನಾಂ ಪ್ರಧಾನಿ ನ್ಗುಯೇನ್ ಕ್ಸುವಾನ್ ಫುಕ್ ಭಾರತ ಮತ್ತು ವಿಯೆಟ್ನಾಂ ನಡುವೆ ಸಂಬಂಧ ವೃದ್ಧಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ. ಚೀನಾದಿಂದ ಉಪಟಳ ಎದುರಿಸುತ್ತಿರುವ ಹೊತ್ತಲ್ಲೇ ಭಾರತ ಮತ್ತು ವಿಯೆಟ್ನಾಂಗಳ ನಡುವಿನ ಒಪ್ಪಂದಗಳು ರಾಜತಾಂತ್ರಿಕವಾಗಿ ಮಹತ್ವ ಪಡೆದಿವೆ. ಎರಡು ದೇಶಗಳು ಚೀನಾದಿಂದ ಗಡಿ ತಕರಾರು ಅನುಭವಿಸುತ್ತಿರುವಾಗ ಈ ಒಪ್ಪಂದಗಳು ಏರ್ಪಟ್ಟಿರುವುದು ಹೆಚ್ಚಿನ ನಿರೀಕ್ಷೆ ಮೂಡಿಸಿವೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ