AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Weather Updates: ಫೆ.21 ರಿಂದ 23ರವರೆಗೆ ಈಶಾನ್ಯ ರಾಜ್ಯಗಳಲ್ಲಿ ಮಳೆ, ಕರ್ನಾಟಕದಲ್ಲಿ ಒಣಹವೆ ಮುಂದುವರಿಕೆ

ಈಶಾನ್ಯ ರಾಜ್ಯಗಳಲ್ಲಿ ಫೆಬ್ರವರಿ 21 ರಿಂದ 23ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ.

India Weather Updates: ಫೆ.21 ರಿಂದ 23ರವರೆಗೆ ಈಶಾನ್ಯ ರಾಜ್ಯಗಳಲ್ಲಿ ಮಳೆ, ಕರ್ನಾಟಕದಲ್ಲಿ ಒಣಹವೆ ಮುಂದುವರಿಕೆ
ಮಳೆImage Credit source: Earth.com
ನಯನಾ ರಾಜೀವ್
|

Updated on: Feb 21, 2023 | 7:49 AM

Share

ಈಶಾನ್ಯ ರಾಜ್ಯಗಳಲ್ಲಿ ಫೆಬ್ರವರಿ 21 ರಿಂದ 23ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ಅರುಣಾಚಲ ಪ್ರದೇಶದಲ್ಲಿ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದೆ, ಜತೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್​, ಮಣಿಪುರದಲ್ಲೂ ಸುಮಾರು ಐದು ದಿನಗಳ ಕಾಲ ಚದುರಿದ ಮಳೆಯಾಗುವ ನಿರೀಕ್ಷೆ ಇದೆ.

ಮುಂದಿನ ಮೂರು ದಿನಗಳಲ್ಲಿ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲೂ ಇದೇ ವಾತಾವರಣ ಇರಲಿದೆ, ಅಸ್ಸಾಂ, ಮೇಘಾಲಯದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ 24 ಗಂಟೆಗಳಲ್ಲಿ ಗುಜರಾತ್​ನ ಹಲವು ಭಾಗಗಳಲ್ಲಿ ಗರಿಷ್ಠ ತಾಮಾನ 36-38 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ ಇದೆ.

ಮತ್ತಷ್ಟು ಓದಿ:Karnataka Weather Today: ಚಳಿಗೆ ಬೆಂಗಳೂರು ಗಡಗಡ; ಕೆಲವು ಜಿಲ್ಲೆಗಳಲ್ಲಿ ಇಂದು ಕೂಡ ಶೀತ ಅಲೆ

ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ, ಬಾಗಲಕೋಟೆಯಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕನಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಕಡಿಮೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ