AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 ಭಾರತ ಹಿಂದೆಂದೂ ಕಂಡರಿಯದ ಬಜೆಟ್​ ನಿಮ್ಮ ಮುಂದಿರಲಿದೆ.. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಗೂಗ್ಲಿ!

ಈ ಬಗ್ಗೆ ಸಿಐಐ ಪಾಲುದಾರಿಕೆ ಶೃಂಗಸಭೆ 2020ರಲ್ಲಿ ಮಾತನಾಡಿದ ನಿರ್ಮಲಾ, ಈ ಬಾರಿಯ ಬಜೆಟ್​ ತುಂಬಾನೇ ವಿಶೇಷವಾಗಿರಲಿದೆ. ಈ ರೀತಿಯ ಮುಂಗಡಪತ್ರವನ್ನು ಭಾರತ ಹಿಂದೇಂದೂ ಕಂಡಿರಲಿಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

Budget 2021 ಭಾರತ ಹಿಂದೆಂದೂ ಕಂಡರಿಯದ ಬಜೆಟ್​ ನಿಮ್ಮ ಮುಂದಿರಲಿದೆ.. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಗೂಗ್ಲಿ!
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
ರಾಜೇಶ್ ದುಗ್ಗುಮನೆ
| Edited By: |

Updated on:Jan 30, 2021 | 1:04 PM

Share

ನವದೆಹಲಿ: ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಭಾರತದ ಆರ್ಥಿಕತೆ ಮೈನಸ್​ 23ಕ್ಕೆ ಕುಸಿತ ಕಂಡಿತ್ತು. ಈಗ ನಿಧಾನವಾಗಿ ಆರ್ಥಿಕತೆ ಚೇತರಿಕೆ ಕಾಣಲು ಆರಂಭಿಸಿದೆ. ಈ ಮಧ್ಯೆ, ಮುಂದಿನ ಫೆಬ್ರವರಿಯಲ್ಲಿ ಘೋಷಣೆ ಆಗಲಿರುವ ಬಜೆಟ್​ ಬಗ್ಗೆ ಸಾಕಷ್ಟು ನಿರೀಕ್ಷೆ ಕೂಡ ಮೂಡಿದೆ. ಹೀಗಿರುವಾಗಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಈ ಬಾರಿಯ ಬಜೆಟ್​ ವಿಶೇಷವಾಗಿರಲಿದೆ ಎನ್ನುವ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಿಐಐ ಪಾಲುದಾರಿಕೆ ಶೃಂಗಸಭೆ 2020ರಲ್ಲಿ ಮಾತನಾಡಿದ ನಿರ್ಮಲಾ, ಈ ಬಾರಿಯ ಬಜೆಟ್​ ತುಂಬಾನೇ ವಿಶೇಷವಾಗಿರಲಿದೆ. ಈ ರೀತಿಯ ಮುಂಗಡಪತ್ರವನ್ನು ಭಾರತ ಹಿಂದೇಂದೂ ಕಂಡಿರಲಿಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಈ ಬಾರಿಯ ಬಜೆಟ್​ನಲ್ಲಿ ಆರ್ಥಿಕತೆಗೆ ಉತ್ತೇಜನ ನೀಡುವ ಸಾಕಷ್ಟು ಅಂಶಗಳು ಇರಲಿವೆ ಎನ್ನುವುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ನಿಮ್ಮ ಸೂಚನೆಗಳನ್ನು ನನಗೆ ಕಳುಹಿಸಿ. ಇದರಿಂದ ಬಜೆಟ್​ ಸಿದ್ಧಪಡಿಸಲು ನಮಗೆ ತುಂಬಾನೇ ಸಹಕಾರಿಯಾಗಲಿದೆ. 100 ವರ್ಷಗಳ ಭಾರತದ ಇತಿಹಾಸದಲ್ಲಿ ಈ ರೀತಿಯ ಬಜೆಟ್​ಅನ್ನು ಯಾರು ನೋಡಿರಬಾರದು. ಆ ರೀತಿಯ ಮುಂಗಡ ಪತ್ರವನ್ನು ಸಿಧ್ಧಗೊಳಿಸಲಿದ್ದೇವೆ. ಆದರೆ, ಇದಕ್ಕೆ ನಿಮ್ಮ ಪ್ರತಿಕ್ರಿಯೆ ಅತ್ಯಗತ್ಯ ಎಂದಿದ್ದಾರೆ.

2021-22ನೇ ಸಾಲಿನ ಬಜೆಟ್​ ಫೆಬ್ರವರಿ 1ರಂದು ಮಂಡನೆ ಆಗಲಿದೆ. ಬಜೆಟ್​ ಅಧಿವೇಶನ ಫೆಬ್ರವರಿಯಲ್ಲಿ ಆರಂಭವಾಗಲಿದೆ. ಈಗಾಗಲೇ ಬಹುತೇಕ ಕ್ಷೇತ್ರಗಳು ಕೊರೊನಾ ವೈರಸ್​ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ. ಬಜೆಟ್​ನಲ್ಲಿ ಈ ಕ್ಷೇತ್ರಗಳಿಗೆ ಚೈತನ್ಯ ನೀಡುವ ಕೆಲಸ ಆಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್​ ನಿಯೋಜನೆ

Published On - 5:09 pm, Sat, 19 December 20

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ