India Covid Updates: ಭಾರತದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ ಪ್ರಕರಣಗಳು, ಕಳೆದ 24 ಗಂಟೆಗಳಲ್ಲಿ 5,300 ಮಂದಿಗೆ ಸೋಂಕು

ಭಾರತದಲ್ಲಿ ಮತ್ತೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 5,300 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

India Covid Updates: ಭಾರತದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ ಪ್ರಕರಣಗಳು, ಕಳೆದ 24 ಗಂಟೆಗಳಲ್ಲಿ 5,300 ಮಂದಿಗೆ ಸೋಂಕು
ಕೊರೊನಾImage Credit source: Deccan Herald
Follow us
|

Updated on: Apr 06, 2023 | 11:06 AM

ಭಾರತದಲ್ಲಿ ಮತ್ತೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 5,300 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.  ಕೊರೊನಾ ಸಕ್ರಿಯ ಪ್ರಕರಣಗಳು 25,587 ಕ್ಕೆ ಏರಿದೆ. ಕಳೆದ ವರ್ಷ ಸೆಪ್ಟೆಂಬರ್ 23 ರಿಂದ ಮೊದಲ ಬಾರಿಗೆ, ದೈನಂದಿನ ಪ್ರಕರಣಗಳು 5,000 ಗಡಿ ದಾಟಿದೆ.

ಅದೇ ಸಮಯದಲ್ಲಿ, ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರವು 3.32 ಪ್ರತಿಶತದಷ್ಟಿದೆ. ದೆಹಲಿಯಲ್ಲಿ ಬುಧುವಾರದಂದು 509 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ, ಆದಾಗ್ಯೂ ಧನಾತ್ಮಕತೆಯ ದರ (ಪ್ರತಿ 100 ಪರೀಕ್ಷೆಗಳಿಗೆ ದೃಢಪಡಿಸಿದ ಪ್ರಕರಣಗಳು) ಒಂದು ದಿನದ ಮೊದಲು 15.64% ರಿಂದ 26% ಕ್ಕೆ ಹೆಚ್ಚಳವಾಗಿದೆ.

ಮತ್ತಷ್ಟು ಓದಿ: ಕೋವಿಡ್, ಹೃದಯಾಘಾತಕ್ಕೆ ಸಂಬಂಧವಿದೆಯೇ; ಆರೋಗ್ಯ ಸಚಿವರು ಹೇಳಿದ್ದೇನು?

ಹೊಸ ಪ್ರಕರಣಗಳೊಂದಿಗೆ ನಗರದ ಸೋಂಕಿತರ ಸಂಖ್ಯೆ 20,12,064 ಕ್ಕೆ ಏರಿದೆ.ಮಂಗಳವಾರ 1,918 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಡೇಟಾದಲ್ಲಿ ಉಲ್ಲೇಖಿಸಲಾಗಿದೆ.

ಸಮುದಾಯದ ಮೂಲಕ ರೋಗವು ಎಷ್ಟು ವೇಗವಾಗಿ ಹರಡುತ್ತಿದೆ ಎಂಬುದರ ಸೂಚಕವಾಗಿ ಧನಾತ್ಮಕ ದರವನ್ನು ತೆಗೆದುಕೊಳ್ಳಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ