AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Covid Updates: ಭಾರತದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ ಪ್ರಕರಣಗಳು, ಕಳೆದ 24 ಗಂಟೆಗಳಲ್ಲಿ 5,300 ಮಂದಿಗೆ ಸೋಂಕು

ಭಾರತದಲ್ಲಿ ಮತ್ತೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 5,300 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

India Covid Updates: ಭಾರತದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ ಪ್ರಕರಣಗಳು, ಕಳೆದ 24 ಗಂಟೆಗಳಲ್ಲಿ 5,300 ಮಂದಿಗೆ ಸೋಂಕು
ಕೊರೊನಾImage Credit source: Deccan Herald
Follow us
ನಯನಾ ರಾಜೀವ್
|

Updated on: Apr 06, 2023 | 11:06 AM

ಭಾರತದಲ್ಲಿ ಮತ್ತೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 5,300 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.  ಕೊರೊನಾ ಸಕ್ರಿಯ ಪ್ರಕರಣಗಳು 25,587 ಕ್ಕೆ ಏರಿದೆ. ಕಳೆದ ವರ್ಷ ಸೆಪ್ಟೆಂಬರ್ 23 ರಿಂದ ಮೊದಲ ಬಾರಿಗೆ, ದೈನಂದಿನ ಪ್ರಕರಣಗಳು 5,000 ಗಡಿ ದಾಟಿದೆ.

ಅದೇ ಸಮಯದಲ್ಲಿ, ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರವು 3.32 ಪ್ರತಿಶತದಷ್ಟಿದೆ. ದೆಹಲಿಯಲ್ಲಿ ಬುಧುವಾರದಂದು 509 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ, ಆದಾಗ್ಯೂ ಧನಾತ್ಮಕತೆಯ ದರ (ಪ್ರತಿ 100 ಪರೀಕ್ಷೆಗಳಿಗೆ ದೃಢಪಡಿಸಿದ ಪ್ರಕರಣಗಳು) ಒಂದು ದಿನದ ಮೊದಲು 15.64% ರಿಂದ 26% ಕ್ಕೆ ಹೆಚ್ಚಳವಾಗಿದೆ.

ಮತ್ತಷ್ಟು ಓದಿ: ಕೋವಿಡ್, ಹೃದಯಾಘಾತಕ್ಕೆ ಸಂಬಂಧವಿದೆಯೇ; ಆರೋಗ್ಯ ಸಚಿವರು ಹೇಳಿದ್ದೇನು?

ಹೊಸ ಪ್ರಕರಣಗಳೊಂದಿಗೆ ನಗರದ ಸೋಂಕಿತರ ಸಂಖ್ಯೆ 20,12,064 ಕ್ಕೆ ಏರಿದೆ.ಮಂಗಳವಾರ 1,918 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಡೇಟಾದಲ್ಲಿ ಉಲ್ಲೇಖಿಸಲಾಗಿದೆ.

ಸಮುದಾಯದ ಮೂಲಕ ರೋಗವು ಎಷ್ಟು ವೇಗವಾಗಿ ಹರಡುತ್ತಿದೆ ಎಂಬುದರ ಸೂಚಕವಾಗಿ ಧನಾತ್ಮಕ ದರವನ್ನು ತೆಗೆದುಕೊಳ್ಳಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ