AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಮೂಲೆ ಮೂಲೆಗೂ ಹಾರಲಿವೆ ಕೊರೊನಾ ಲಸಿಕೆ ಹೊತ್ತ ವಿಮಾನಗಳು!

ಸಾಗಾಟದ ಸಂದರ್ಭದಲ್ಲಿ 24 ತಾಸಿಗೂ ಅಧಿಕ ಕಾಲ ಲಸಿಕೆಯನ್ನು ಕಡಿಮೆ ಉಷ್ಣಾಂಶದಲ್ಲಿ ಶೇಖರಿಸಿಬಲ್ಲ ಉಪಕರಣಗಳು ಹಾಗೂ ಅದನ್ನು ನಿರ್ವಹಿಸಲು ಬೇಕಾದ ಸಿಬ್ಬಂದಿ ವರ್ಗವನ್ನು ಸಿದ್ಧಪಡಿಸಲಾಗಿದೆ.

ದೇಶದ ಮೂಲೆ ಮೂಲೆಗೂ ಹಾರಲಿವೆ ಕೊರೊನಾ ಲಸಿಕೆ ಹೊತ್ತ ವಿಮಾನಗಳು!
ಪ್ರಾತಿನಿಧಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Jan 08, 2021 | 11:56 AM

ದೆಹಲಿ: ದೇಶಾದ್ಯಂತ ಕೊರೊನಾ ಲಸಿಕೆ ವಿತರಿಸಲು ಭಾರತೀಯ ವಾಯುಸೇನೆ ಮತ್ತು ನಾಗರಿಕ ವಿಮಾನಯಾನವನ್ನು ಪ್ರಮುಖವಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ವಾಯಸೇನೆಗೆ ಸೇರಿದ C-130Js ಮತ್ತು AN-32s ಏರ್​ಕ್ರಾಫ್ಟ್​ ಹಾಗೂ ನಾಗರಿಕ ವಿಮಾನಯಾನಗಳನ್ನು ಬಳಸಿ ದೇಶದ ಮೂಲೆಮೂಲೆಗೆ ಕೊರೊನಾ ಲಸಿಕೆ ತಲುಪಿಸಲು ಸಿದ್ಧತೆ ನಡೆಸಲಾಗುತ್ತಿದೆ.

ಸಾಗಣೆ ಸಂದರ್ಭದಲ್ಲಿ 24 ತಾಸಿಗೂ ಅಧಿಕ ಕಾಲ ಲಸಿಕೆಯನ್ನು ಕಡಿಮೆ ಉಷ್ಣಾಂಶದಲ್ಲಿ ಶೇಖರಿಸಿಬಲ್ಲ ಉಪಕರಣಗಳು ಹಾಗೂ ಅದನ್ನು ನಿರ್ವಹಿಸಲು ಬೇಕಾದ ಸಿಬ್ಬಂದಿ ವರ್ಗವನ್ನು ಸಿದ್ಧಪಡಿಸಲಾಗಿದೆ ಎಂದು ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ನಾಗರಿಕ ವಿಮಾನಯಾನದ ಮೂಲಕ ದೊಡ್ಡಮಟ್ಟದ ವಿತರಣೆ ಆಗಲಿದೆ. ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನ್​ ಮತ್ತು ಸೆರಮ್​ ಸಂಸ್ಥೆಯ ಕೊವಿಶೀಲ್ಡ್​ ಲಸಿಕೆಗಳ ತುರ್ತು ಬಳಕೆಗೆ ಕಳೆದ ವಾರವಷ್ಟೇ ಅನುಮತಿ ಸಿಕ್ಕಿದೆ. ಸದ್ಯ ದೇಶದಲ್ಲಿ ಕೊರೊನಾ ಲಸಿಕೆ ತಾಲೀಮು ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲವೂ ಯಶಸ್ವಿಯಾದರೆ ಕೆಲವೇ ದಿನಗಳಲ್ಲಿ ಕೊರೊನಾ ಲಸಿಕೆ ವಿತರಿಸಲಾಗುವುದು ಎಂಬ ಮಾತುಗಳು ಕೇಳಿಬರುತ್ತಿವೆ.

ಲಸಿಕೆ ವಿತರಣೆಗೆ ಮೊದಲು ಇನ್ನೊಮ್ಮೆ ತಾಲೀಮು.. ಇಂದೇ ನಡೆಯಲಿದೆ ಕೊವಿನ್​ ಸಾಫ್ಟ್​ವೇರ್​ ಪರಿಶೀಲನೆ

5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು