AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆಗೆ ವಾಯುಪಡೆ ಯೋಧರ ಭಾರೀ ಸಾಹಸ

ಭೋಪಾಲ್‌: ಮಧ್ಯಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ವರ್ಷಧಾರೆಗೆ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಂದ ಪ್ರವಾಹವುಂಟಾಗಿದ್ದು. ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಭಾರತೀಯ ವಾಯು ಸೇನೆಯ ವಿಶೇಷ ರಕ್ಷಣಾ ಪಡೆಯನ್ನು ಕರೆಸಲಾಗಿದೆ. ಇಂಥದ್ದೇ ಒಂದು ಭಾರೀ ಸಾಹಸಮಯ ರಕ್ಷಣಾಕಾರ್ಯದಲ್ಲಿ ಭಾರತೀಯ ವಾಯು ಸೇನೆಗೆ ಸೇರಿದ ಎಂಐ 17ವಿ5 ಎನ್ನುವ ವಿಶೇಷ ಹೆಲಿಕಾಪ್ಟರ್‌ ಮೂಲಕ ವೈಗಂಗಾ ನದಿಯ ಪ್ರವಾಹಕ್ಕೆ ಸಿಲುಕಿದ್ದ ಇಬ್ಬರು ವ್ಯಕ್ತಿಗಳನ್ನು ವಾಯು ಸೇನೆ ಯೋಧರು ಪ್ರಾಣ ಪಣಕ್ಕಿಟ್ಟು ರಕ್ಷಿಸಿದ್ದಾರೆ. ಬಲಘಾಟ್‌ ನಗರದ […]

ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆಗೆ ವಾಯುಪಡೆ ಯೋಧರ ಭಾರೀ ಸಾಹಸ
Guru
|

Updated on:Aug 30, 2020 | 7:29 PM

Share

ಭೋಪಾಲ್‌: ಮಧ್ಯಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ವರ್ಷಧಾರೆಗೆ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಂದ ಪ್ರವಾಹವುಂಟಾಗಿದ್ದು. ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಭಾರತೀಯ ವಾಯು ಸೇನೆಯ ವಿಶೇಷ ರಕ್ಷಣಾ ಪಡೆಯನ್ನು ಕರೆಸಲಾಗಿದೆ.

ಇಂಥದ್ದೇ ಒಂದು ಭಾರೀ ಸಾಹಸಮಯ ರಕ್ಷಣಾಕಾರ್ಯದಲ್ಲಿ ಭಾರತೀಯ ವಾಯು ಸೇನೆಗೆ ಸೇರಿದ ಎಂಐ 17ವಿ5 ಎನ್ನುವ ವಿಶೇಷ ಹೆಲಿಕಾಪ್ಟರ್‌ ಮೂಲಕ ವೈಗಂಗಾ ನದಿಯ ಪ್ರವಾಹಕ್ಕೆ ಸಿಲುಕಿದ್ದ ಇಬ್ಬರು ವ್ಯಕ್ತಿಗಳನ್ನು ವಾಯು ಸೇನೆ ಯೋಧರು ಪ್ರಾಣ ಪಣಕ್ಕಿಟ್ಟು ರಕ್ಷಿಸಿದ್ದಾರೆ.

ಬಲಘಾಟ್‌ ನಗರದ ಸಮೀಪದ ಮೊವಾದ್‌ ಗ್ರಾಮ ನದಿಯಲ್ಲಿನ ಪ್ರವಾಹಕ್ಕೆ ಸಿಲುಕಿ ನಡುಗಡ್ಡೆಯಂತಾಗಿದೆ. ಹೀಗಾಗಿ ಈ ಗ್ರಾಮದ ಜನರನ್ನು ಅಲ್ಲಿಂದ ರಕ್ಷಿಸಿ ಬೇರೆಡೆ ಸಾಗಿಸಲು ಯೋಧರು ಭಾರೀ ಸಾಹಸ ಮಾಡುತ್ತಿದ್ದಾರೆ.

Also Read: ಭಾರೀ ಪ್ರವಾಹಕ್ಕೆ ಪ್ರಖ್ಯಾತ ಪಶುಪತಿನಾಥ ದೇವಸ್ಥಾನ ನೀರಲ್ಲಿ ಮುಳುಗಡೆ

Published On - 5:37 pm, Sun, 30 August 20

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ