AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿ ಗ್ಯಾರೇಜ್‌ನಲ್ಲಿ ಹೈದರಾಬಾದ್‌ ವಿದ್ಯಾರ್ಥಿನಿ ರೇಪ್ ಅಂಡ್ ಮರ್ಡರ್

ಹೈದರಾಬಾದ್: ಅಮೆರಿಕದಲ್ಲಿ ಇಲಿನಾಯ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನ ದಾರುಣವಾಗಿ ಕೊಲೆ ಮಾಡಲಾಗಿದೆ. 19 ವರ್ಷದ ರೂತ್ ಜಾರ್ಜ್ ಹತ್ಯೆಯಾದವರು. ಇವರು ಹೈದರಾಬಾದ್‌ ಮೂಲದ ನಿವಾಸಿ. ಕಳೆದ ಶನಿವಾರ ಮಧ್ಯರಾತ್ರಿ ನಡೆದಿರುವ ಈ ಘಟನೆ, ತಡವಾಗಿ ಬೆಳಕಿಗೆ ಬಂದಿದೆ. ಯೂನಿವರ್ಸಿಟಿಯ ಪಾರ್ಕಿಂಗ್ ಗ್ಯಾರೇಜ್‌ನಲ್ಲಿ ರೂತ್ ಜಾರ್ಜ್ ಶವ ಪತ್ತೆಯಾಗಿದೆ. ಡೊನಾಲ್ಡ್ ಡಿ ತುರಮಾನ್ ವಿರುದ್ಧ ಅತ್ಯಾಚಾರವೆಸಗಿ ಬರ್ಬರ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಇನ್ನು ಮೃತ ರೂತ್ ಜಾರ್ಜ್ ಅಮೆರಿಕದ ಯೂನಿವರ್ಸಿಟಿ ಆಫ್ ಇಲಿನಾಯ್​ನಲ್ಲಿ ಮಾನವ ದೇಹಾಂಗಗಳ ಚಲನವಲನ […]

ವಿವಿ ಗ್ಯಾರೇಜ್‌ನಲ್ಲಿ ಹೈದರಾಬಾದ್‌ ವಿದ್ಯಾರ್ಥಿನಿ ರೇಪ್ ಅಂಡ್ ಮರ್ಡರ್
ಸಾಧು ಶ್ರೀನಾಥ್​
|

Updated on: Nov 26, 2019 | 2:05 PM

Share

ಹೈದರಾಬಾದ್: ಅಮೆರಿಕದಲ್ಲಿ ಇಲಿನಾಯ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನ ದಾರುಣವಾಗಿ ಕೊಲೆ ಮಾಡಲಾಗಿದೆ. 19 ವರ್ಷದ ರೂತ್ ಜಾರ್ಜ್ ಹತ್ಯೆಯಾದವರು. ಇವರು ಹೈದರಾಬಾದ್‌ ಮೂಲದ ನಿವಾಸಿ. ಕಳೆದ ಶನಿವಾರ ಮಧ್ಯರಾತ್ರಿ ನಡೆದಿರುವ ಈ ಘಟನೆ, ತಡವಾಗಿ ಬೆಳಕಿಗೆ ಬಂದಿದೆ. ಯೂನಿವರ್ಸಿಟಿಯ ಪಾರ್ಕಿಂಗ್ ಗ್ಯಾರೇಜ್‌ನಲ್ಲಿ ರೂತ್ ಜಾರ್ಜ್ ಶವ ಪತ್ತೆಯಾಗಿದೆ. ಡೊನಾಲ್ಡ್ ಡಿ ತುರಮಾನ್ ವಿರುದ್ಧ ಅತ್ಯಾಚಾರವೆಸಗಿ ಬರ್ಬರ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ.

ಇನ್ನು ಮೃತ ರೂತ್ ಜಾರ್ಜ್ ಅಮೆರಿಕದ ಯೂನಿವರ್ಸಿಟಿ ಆಫ್ ಇಲಿನಾಯ್​ನಲ್ಲಿ ಮಾನವ ದೇಹಾಂಗಗಳ ಚಲನವಲನ ಬಗ್ಗೆ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದರು. ಜೊತೆಗೆ ಕಾಲೇಜಿನಲ್ಲಿ ಜಿಮ್ನಾಸ್ಟಿಕ್ ಪಟು ಆಗಿದ್ದರು. ಕೃತ್ಯ ನಡೆದ ದಿನದಿಂದ ನಾಪತ್ತೆಯಾಗಿದ್ದರು. ಮಗಳ ಸಂಪರ್ಕ ಸಿಗದ ಕುಟುಂಬಸ್ಥರು ಪೊಲೀಸರಿಗೆ ಕಂಪ್ಲೆಂಟ್ ನೀಡಿದ್ದಾರೆ. ಮಾಹಿತಿ ಸಂಗ್ರಹಿಸಲು ಮುಂದಾದ ಪೊಲೀಸರು ಸಂತ್ರಸ್ತೆಯ ಮೊಬೈಲ್ ಟ್ರೇಸ್ ಮಾಡುವ ಮೂಲಕ ಯೂನಿವರ್ಸಿಟಿಯ ಪಾರ್ಕಿಂಗ್ ಗ್ಯಾರೇಜ್‌ನಲ್ಲಿ ರೂತ್ ಜಾರ್ಜ್ ಶವ ಪತ್ತೆ ಹಚ್ಚಿದ್ದಾರೆ. ನಂತರ ಸಿಸಿಟಿವಿ ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ, ಬಂಧಿಸಲಾಗಿದೆ. ಬಂಧನದ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ಉಸಿರುಗಟ್ಟಿಸಿ ಸಾಯಿಸಿರುವುದಾಗಿ ಹೇಳಿದ್ದಾನೆ.

ಆರೋಪಿ ಹಿನ್ನೆಲೆ: ಆರೋಪಿ ಡೊನಾಲ್ಡ್ ಡಿ ತುರಮಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೂ ಅಲ್ಲ ಮತ್ತು ಸಂತ್ರಸ್ತೆಗೆ ಪರಿಚಿತನೂ ಅಲ್ಲ. ಈತ 2015ರಲ್ಲಿ ದರೋಡೆ ಪ್ರಕರಣದಲ್ಲಿ 6 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದ. ಈತ ಪೆರೋಲ್ ಮೇಲೆ ಹೊರಗೆ ಬಂದಿದ್ದ. ಈ ವೇಳೆ ಈ ಕೃತ್ಯ ಎಸಗಿದ್ದಾನೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ