AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶದ ಎಲ್​​ಎಸಿ ಬಳಿ ಭಾರತ-ಚೀನಾ ಸೈನಿಕರ ಜಟಾಪಟಿ

ಕೆಲ ತಾಸುಗಳ ಕಾಲ ಎರಡೂ ದೇಶಗಳ ಸೈನಿಕರ ನಡುವೆ ಜಟಾಪಟಿ ನಡೆದಿತ್ತು. ಬಳಿಕ ಶಿಷ್ಟಾಚಾರದ ಬಗ್ಗೆ ಅವರಿಗೆ ತಿಳಿಸಿ ಹೇಳಿ ಸಮಾಧಾನ ಮಾಡಲಾಗಿದೆ. ಯಾವುದೇ ದೇಶದ ಯೋಧರಿಗೂ ಗಾಯವಾಗಿಲ್ಲ.

ಅರುಣಾಚಲ ಪ್ರದೇಶದ ಎಲ್​​ಎಸಿ ಬಳಿ ಭಾರತ-ಚೀನಾ ಸೈನಿಕರ ಜಟಾಪಟಿ
ಅರುಣಾಚಲ ಪ್ರದೇಶದ ಬಳಿ ಭಾರತ-ಚೀನಾ ಸೈನಿಕರ ಸಂಘರ್ಷ
TV9 Web
| Edited By: |

Updated on: Oct 08, 2021 | 9:28 AM

Share

ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆ (LAC)ಯ ಬಳಿ ಕಳೆದವಾರ ಮತ್ತೆ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ ನಡೆದಿದೆ. ಪೀಪಲ್ಸ್​ ಲಿಬರೇಶನ್​ ಆರ್ಮಿಯ ಸುಮಾರು 200ಸೈನಿಕರನ್ನು ಭಾರತ ಸೇನೆ ಗಡಿಯ ಬಳಿ ತಡೆಹಿಡಿದಿದೆ ಎಂದು ಇದೀಗ ವರದಿಯಾಗಿದೆ. ಭಾರತ-ಚೀನಾ ಗಡಿಯ ಬಳಿ ಎರಡೂ ದೇಶಗಳ ಸೈನಿಕರು ಎಂದಿನಂತೆ ಗಸ್ತು ತಿರುಗುತ್ತಿದ್ದ ವೇಳೆ ಈ ಸಣ್ಣಮಟ್ಟದ ಸಂಘರ್ಷ ಉಂಟಾಗಿದೆ. ಚೀನಾ ಸೈನಿಕರು ಗಡಿಗೆ ತುಂಬ ಹತ್ತಿರ ಬಂದಿದ್ದೇ ಇದಕ್ಕೆ ಕಾರಣ ಎಂದೂ ಹೇಳಲಾಗಿದೆ.  ಬಳಿಕ ಸೇನೆಗಳ ಕಮಾಂಡರ್​ಗಳು ಮಧ್ಯಪ್ರವೇಶಿಸಿ, ಸಮಸ್ಯೆ ಬಗೆಹರಿಸಿದ್ದಾರೆ. 

ಕೆಲ ತಾಸುಗಳ ಕಾಲ ಎರಡೂ ದೇಶಗಳ ಸೈನಿಕರ ನಡುವೆ ಜಟಾಪಟಿ ನಡೆದಿತ್ತು. ಬಳಿಕ ಶಿಷ್ಟಾಚಾರದ ಬಗ್ಗೆ ಅವರಿಗೆ ತಿಳಿಸಿ ಹೇಳಿ ಸಮಾಧಾನ ಮಾಡಲಾಗಿದೆ. ಯಾವುದೇ ದೇಶದ ಯೋಧರಿಗೂ ಗಾಯವಾಗಿಲ್ಲ ಎಂದು ಸೇನಾಮೂಲಗಳಿಂದ ಮಾಹಿತಿ ಸಿಕ್ಕಿದೆ.  ಚೀನಾದ ಪ್ರಚೋದನಾಕಾರಿ ವರ್ತನೆ ಮತ್ತು ಏಕಪಕ್ಷೀಯವಾಗಿ ತೆಗೆದುಕೊಂಡ ಕ್ರಮಗಳಿಂದಾಗಿ ಈ ಪ್ರದೇಶದಲ್ಲಿ ಶಾಂತಿ ಕದಡಿತು ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್​ ಬಾಗ್ಚಿ ತಿಳಿಸಿದ್ದಾರೆ.  ಹಾಗೇ, ಚೀನಾ ದ್ವಿಪಕ್ಷೀಯ ಒಪ್ಪಂದಗಳ ನಿಯಮಗಳನ್ನು, ಶಿಷ್ಟಾಚಾರಗಳನ್ನು ಸಂಪೂರ್ಣವಾಗಿ ಅನುಸರಿಸುವ ಮೂಲಕ ಪೂರ್ವ ಲಡಾಖ್​ನಲ್ಲಿ ಈಗಿರುವ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಎಂಬುದು ನಮ್ಮ ನಿರೀಕ್ಷೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಅದೃಷ್ಟ ಖುಲಾಯಿಸುತ್ತೆ ಅಂತಾ ಕೃಷ್ಣಯ್ಯ ಶೆಟ್ಟಿ ವಾಸವಿದ್ದ ಬಾಡಿಗೆ ಮನೆಯಲ್ಲಿ ಬಿಎಸ್‌ವೈ ಆಪ್ತ ಉಮೇಶ್ ವಾಸ: ಇಂಟರೆಸ್ಟಿಂಗ್​ ಸ್ಟೋರಿ ಇಲ್ಲಿದೆ!

ಶವ ಸಂಸ್ಕಾರಕ್ಕೆ ಜಾಗ ಇಲ್ಲ; ಹೂತಿದ್ದ ಮಹಿಳೆ ಶವ ಹೊರತೆಗೆದು ವೃದ್ಧನ ಅಂತ್ಯಸಂಸ್ಕಾರ ಮಾಡಿದ ಗ್ರಾಮಸ್ಥರು

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ