AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India-China: ಲಡಾಖ್​ನ ಗೋಗ್ರಾ ಪ್ರದೇಶದಿಂದ ತಮ್ಮ ಸೇನೆಗಳನ್ನು ಹಿಂಪಡೆದ ಭಾರತ-ಚೀನಾ

ಭಾರತ ಹಾಗೂ ಚೀನಾ ಸೇನೆಯು ಲಡಅಖ್​ನ ಗೋಗ್ರಾ ಪ್ರದೇಶದಿಂದ ತಮ್ಮ ಸೈನಿಕರನ್ನು ಹಿಂಪಡೆದಿದೆ. ಹಾಗೆಯೇ ಜಂಟಿ ಹೇಳಿಕೆ ಬಿಡುಗಡೆ ಮಾಡಿ ಈ ವಿಷಯವನ್ನು ತಿಳಿಸಿದೆ.

India-China: ಲಡಾಖ್​ನ ಗೋಗ್ರಾ ಪ್ರದೇಶದಿಂದ ತಮ್ಮ ಸೇನೆಗಳನ್ನು ಹಿಂಪಡೆದ ಭಾರತ-ಚೀನಾ
India ChinaImage Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 08, 2022 | 6:10 PM

Share

ಭಾರತ ಹಾಗೂ ಚೀನಾ ಸೇನೆಯು ಲಡಅಖ್​ನ ಗೋಗ್ರಾ ಪ್ರದೇಶದಿಂದ ತಮ್ಮ ಸೈನಿಕರನ್ನು ಹಿಂಪಡೆದಿದೆ. ಹಾಗೆಯೇ ಜಂಟಿ ಹೇಳಿಕೆ ಬಿಡುಗಡೆ ಮಾಡಿ ಈ ವಿಷಯವನ್ನು ತಿಳಿಸಿದೆ.

ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ಸಂಬಂಧ ಮಹತ್ವದ ಬೆಳವಣಿಗೆಯಾಗಿದೆ. ಉಭಯ ದೇಶಗಳು ಲಡಾಖ್​​ನ ಗೋಗ್ರಾ ಪೋಸ್ಟ್​ ನಿಂದ ಸೇನೆಗಳನ್ನು ಹಿಂಪಡೆದಿವೆ. ಬಿಕ್ಕಟ್ಟನ್ನ ಶಮನ ಮಾಡಲು ಮಿಲಿಟರಿ ಅಧಿಕಾರಿಗಳ ಮಟ್ಟದಲ್ಲಿ ಬರೋಬ್ಬರಿ 15 ಬಾರಿ ಸಭೆಗಳು ನಡೆದಿದ್ದವು. ಸದ್ಯ ಸಭೆಯಲ್ಲಿ ಮಾಡಿಕೊಂಡ ಒಪ್ಪಂದಂತೆ ಭಾರತ ಹಾಗೂ ಚೀನಾ ಗೋಗ್ರಾ ಗಡಿಯಿಂದ ಸಂಪೂರ್ಣ ಹಿಂದೆ ಸರಿದಿವೆ. 16ನೇ ಸುತ್ತಿನ ಮಾತುಕತೆ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.

Published On - 6:02 pm, Thu, 8 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್