India-China: ಲಡಾಖ್​ನ ಗೋಗ್ರಾ ಪ್ರದೇಶದಿಂದ ತಮ್ಮ ಸೇನೆಗಳನ್ನು ಹಿಂಪಡೆದ ಭಾರತ-ಚೀನಾ

ಭಾರತ ಹಾಗೂ ಚೀನಾ ಸೇನೆಯು ಲಡಅಖ್​ನ ಗೋಗ್ರಾ ಪ್ರದೇಶದಿಂದ ತಮ್ಮ ಸೈನಿಕರನ್ನು ಹಿಂಪಡೆದಿದೆ. ಹಾಗೆಯೇ ಜಂಟಿ ಹೇಳಿಕೆ ಬಿಡುಗಡೆ ಮಾಡಿ ಈ ವಿಷಯವನ್ನು ತಿಳಿಸಿದೆ.

India-China: ಲಡಾಖ್​ನ ಗೋಗ್ರಾ ಪ್ರದೇಶದಿಂದ ತಮ್ಮ ಸೇನೆಗಳನ್ನು ಹಿಂಪಡೆದ ಭಾರತ-ಚೀನಾ
India ChinaImage Credit source: ಸಾಂದರ್ಭಿಕ ಚಿತ್ರ
Follow us
TV9 Web
| Updated By: ನಯನಾ ರಾಜೀವ್

Updated on:Sep 08, 2022 | 6:10 PM

ಭಾರತ ಹಾಗೂ ಚೀನಾ ಸೇನೆಯು ಲಡಅಖ್​ನ ಗೋಗ್ರಾ ಪ್ರದೇಶದಿಂದ ತಮ್ಮ ಸೈನಿಕರನ್ನು ಹಿಂಪಡೆದಿದೆ. ಹಾಗೆಯೇ ಜಂಟಿ ಹೇಳಿಕೆ ಬಿಡುಗಡೆ ಮಾಡಿ ಈ ವಿಷಯವನ್ನು ತಿಳಿಸಿದೆ.

ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ಸಂಬಂಧ ಮಹತ್ವದ ಬೆಳವಣಿಗೆಯಾಗಿದೆ. ಉಭಯ ದೇಶಗಳು ಲಡಾಖ್​​ನ ಗೋಗ್ರಾ ಪೋಸ್ಟ್​ ನಿಂದ ಸೇನೆಗಳನ್ನು ಹಿಂಪಡೆದಿವೆ. ಬಿಕ್ಕಟ್ಟನ್ನ ಶಮನ ಮಾಡಲು ಮಿಲಿಟರಿ ಅಧಿಕಾರಿಗಳ ಮಟ್ಟದಲ್ಲಿ ಬರೋಬ್ಬರಿ 15 ಬಾರಿ ಸಭೆಗಳು ನಡೆದಿದ್ದವು. ಸದ್ಯ ಸಭೆಯಲ್ಲಿ ಮಾಡಿಕೊಂಡ ಒಪ್ಪಂದಂತೆ ಭಾರತ ಹಾಗೂ ಚೀನಾ ಗೋಗ್ರಾ ಗಡಿಯಿಂದ ಸಂಪೂರ್ಣ ಹಿಂದೆ ಸರಿದಿವೆ. 16ನೇ ಸುತ್ತಿನ ಮಾತುಕತೆ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.

Published On - 6:02 pm, Thu, 8 September 22

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್