AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ನೆಲೆಗಳ ಮೇಲೆ ಸೇನೆ ದಾಳಿ: 11 ಪಾಕ್ ಸೈನಿಕರು, 22 ಉಗ್ರರು ಮಟಾಶ್

ಶ್ರೀನಗರ: ಉಗ್ರರನ್ನ ಛೂ ಬಿಡ್ತಿದ್ದ ಪಾಕ್​ನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ. ಪಿಒಕೆಯ ನೀಲಂ ಕಣಿವೆಯಲ್ಲಿ ಆರ್ಟಿಲರಿ ಗನ್ ಮೂಲಕ ಲಷ್ಕರ್ ಇ ತೋಯ್ಬಾದ ನಾಲ್ಕು ಟೆರರ್ ಲಾಂಚ್ ಪ್ಯಾಡ್​ಗಳನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದೆ. ಕಾಶ್ಮೀರದ ಕುಪ್ವಾರಾದಲ್ಲಿರೋ ತಂಗ್ದರ್ ಸೆಕ್ಟರ್​​ನಲ್ಲಿ ಗಡಿ ನುಸುಳಲು ಯತ್ನಿಸ್ತಿದ್ದ ಉಗ್ರರನ್ನ ಭಾರತೀಯ ಸೇನೆಯು ಹಿಮ್ಮೆಟ್ಟಿಸಿ, ಅಡಗುದಾಣಗಳನ್ನ ಧ್ವಂಸಗೊಳಿಸಿದೆ. ಭಾರತೀಯ ಸೇನೆಯ ದಾಳಿಯಲ್ಲಿ 11 ಪಾಕ್ ಸೈನಿಕರು, 22 ಮಂದಿ ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾಶ್ಮೀರದ ತಗಂಧರ್ ಸೆಕ್ಟರ್​ನಲ್ಲಿ […]

ಉಗ್ರರ ನೆಲೆಗಳ ಮೇಲೆ ಸೇನೆ ದಾಳಿ: 11 ಪಾಕ್ ಸೈನಿಕರು, 22 ಉಗ್ರರು ಮಟಾಶ್
ಸಾಧು ಶ್ರೀನಾಥ್​
|

Updated on:Oct 20, 2019 | 4:51 PM

Share

ಶ್ರೀನಗರ: ಉಗ್ರರನ್ನ ಛೂ ಬಿಡ್ತಿದ್ದ ಪಾಕ್​ನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ. ಪಿಒಕೆಯ ನೀಲಂ ಕಣಿವೆಯಲ್ಲಿ ಆರ್ಟಿಲರಿ ಗನ್ ಮೂಲಕ ಲಷ್ಕರ್ ಇ ತೋಯ್ಬಾದ ನಾಲ್ಕು ಟೆರರ್ ಲಾಂಚ್ ಪ್ಯಾಡ್​ಗಳನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದೆ.

ಕಾಶ್ಮೀರದ ಕುಪ್ವಾರಾದಲ್ಲಿರೋ ತಂಗ್ದರ್ ಸೆಕ್ಟರ್​​ನಲ್ಲಿ ಗಡಿ ನುಸುಳಲು ಯತ್ನಿಸ್ತಿದ್ದ ಉಗ್ರರನ್ನ ಭಾರತೀಯ ಸೇನೆಯು ಹಿಮ್ಮೆಟ್ಟಿಸಿ, ಅಡಗುದಾಣಗಳನ್ನ ಧ್ವಂಸಗೊಳಿಸಿದೆ. ಭಾರತೀಯ ಸೇನೆಯ ದಾಳಿಯಲ್ಲಿ 11 ಪಾಕ್ ಸೈನಿಕರು, 22 ಮಂದಿ ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾಶ್ಮೀರದ ತಗಂಧರ್ ಸೆಕ್ಟರ್​ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಟೆರರ್​ ಲಾಂಚ್​ಗಳನ್ನು ಉಡೀಸ್ ಮಾಡಿದೆ.

Published On - 4:50 pm, Sun, 20 October 19

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ