AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ನೆಲೆಗಳ ಮೇಲೆ ಸೇನೆ ದಾಳಿ: 11 ಪಾಕ್ ಸೈನಿಕರು, 22 ಉಗ್ರರು ಮಟಾಶ್

ಶ್ರೀನಗರ: ಉಗ್ರರನ್ನ ಛೂ ಬಿಡ್ತಿದ್ದ ಪಾಕ್​ನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ. ಪಿಒಕೆಯ ನೀಲಂ ಕಣಿವೆಯಲ್ಲಿ ಆರ್ಟಿಲರಿ ಗನ್ ಮೂಲಕ ಲಷ್ಕರ್ ಇ ತೋಯ್ಬಾದ ನಾಲ್ಕು ಟೆರರ್ ಲಾಂಚ್ ಪ್ಯಾಡ್​ಗಳನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದೆ. ಕಾಶ್ಮೀರದ ಕುಪ್ವಾರಾದಲ್ಲಿರೋ ತಂಗ್ದರ್ ಸೆಕ್ಟರ್​​ನಲ್ಲಿ ಗಡಿ ನುಸುಳಲು ಯತ್ನಿಸ್ತಿದ್ದ ಉಗ್ರರನ್ನ ಭಾರತೀಯ ಸೇನೆಯು ಹಿಮ್ಮೆಟ್ಟಿಸಿ, ಅಡಗುದಾಣಗಳನ್ನ ಧ್ವಂಸಗೊಳಿಸಿದೆ. ಭಾರತೀಯ ಸೇನೆಯ ದಾಳಿಯಲ್ಲಿ 11 ಪಾಕ್ ಸೈನಿಕರು, 22 ಮಂದಿ ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾಶ್ಮೀರದ ತಗಂಧರ್ ಸೆಕ್ಟರ್​ನಲ್ಲಿ […]

ಉಗ್ರರ ನೆಲೆಗಳ ಮೇಲೆ ಸೇನೆ ದಾಳಿ: 11 ಪಾಕ್ ಸೈನಿಕರು, 22 ಉಗ್ರರು ಮಟಾಶ್
ಸಾಧು ಶ್ರೀನಾಥ್​
|

Updated on:Oct 20, 2019 | 4:51 PM

Share

ಶ್ರೀನಗರ: ಉಗ್ರರನ್ನ ಛೂ ಬಿಡ್ತಿದ್ದ ಪಾಕ್​ನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ. ಪಿಒಕೆಯ ನೀಲಂ ಕಣಿವೆಯಲ್ಲಿ ಆರ್ಟಿಲರಿ ಗನ್ ಮೂಲಕ ಲಷ್ಕರ್ ಇ ತೋಯ್ಬಾದ ನಾಲ್ಕು ಟೆರರ್ ಲಾಂಚ್ ಪ್ಯಾಡ್​ಗಳನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದೆ.

ಕಾಶ್ಮೀರದ ಕುಪ್ವಾರಾದಲ್ಲಿರೋ ತಂಗ್ದರ್ ಸೆಕ್ಟರ್​​ನಲ್ಲಿ ಗಡಿ ನುಸುಳಲು ಯತ್ನಿಸ್ತಿದ್ದ ಉಗ್ರರನ್ನ ಭಾರತೀಯ ಸೇನೆಯು ಹಿಮ್ಮೆಟ್ಟಿಸಿ, ಅಡಗುದಾಣಗಳನ್ನ ಧ್ವಂಸಗೊಳಿಸಿದೆ. ಭಾರತೀಯ ಸೇನೆಯ ದಾಳಿಯಲ್ಲಿ 11 ಪಾಕ್ ಸೈನಿಕರು, 22 ಮಂದಿ ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾಶ್ಮೀರದ ತಗಂಧರ್ ಸೆಕ್ಟರ್​ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಟೆರರ್​ ಲಾಂಚ್​ಗಳನ್ನು ಉಡೀಸ್ ಮಾಡಿದೆ.

Published On - 4:50 pm, Sun, 20 October 19

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ